ಬ್ರೇಕಿಂಗ್ ನ್ಯೂಸ್
27-02-21 04:29 pm Headline Karnataka News Network ಕ್ರೈಂ
ಹೊಸಪೇಟೆ, ಫೆ.27: ಆಸ್ತಿ ವೈಷಮ್ಯ, ವೈಯಕ್ತಿಕ ದ್ವೇಷದಲ್ಲಿ ತನ್ನ ಸಂಬಂಧಿಕನಾಗಿದ್ದ ವಕೀಲನನ್ನು ನ್ಯಾಯಾಲಯದ ಆವರಣದಲ್ಲೇ ಬರ್ಬರವಾಗಿ ಹತ್ಯೆಗೈದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ನ್ಯಾಯಾಲಯದ ಆವರಣದಲ್ಲಿ ನಡೆದಿದೆ.
ತಾರಿಹಳ್ಳಿ ವೆಂಕಟೇಶ್ (48) ಕೊಲೆಯಾದ ನ್ಯಾಯವಾದಿ. ಕೋರ್ಟ್ ಆವರಣದಲ್ಲಿ ಕುಳಿತಿರುವಾಗಲೇ ಯುವಕನೊಬ್ಬ ಮಚ್ಚಿನಿಂದ ಕುತ್ತಿಗೆ ಮತ್ತು ತಲೆಗೆ ಕಡಿದು ಕೊಲೆ ಮಾಡಿದ್ದಾನೆ. ಮನೋಜ್ ಎಂಬ ಯುವಕ ಈ ಕೃತ್ಯ ಎಸಗಿದ್ದು ಕೊಲೆಯಾದ ವೆಂಕಟೇಶ್ ಸಂಬಂಧದಲ್ಲಿ ದೊಡ್ಡಪ್ಪನಾಗಿದ್ದಾನೆ.
ಆರೋಪಿ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತನ್ನನ್ನು ಕೆಲಸ ಬಿಡಿಸಿದ್ದಕ್ಕಾಗಿ ರೊಚ್ಚಿಗೆದ್ದು ಕೊಲೆ ಮಾಡಿರುವುದಾಗಿ ಆರೋಪಿ ಹೇಳಿಕೆ ನೀಡಿದ್ದಾನೆ.
ಕೋರ್ಟ್ ಆವರಣದಲ್ಲಿ ನಡೆದಿರುವ ಘಟನೆಯಿಂದ ಹೊಸಪೇಟೆ ನಾಗರೀಕರು ಬೆಚ್ಚಿ ಬಿದ್ದಿದ್ದಾರೆ. ಕೊಲೆಯಾಗಿರುವ ವೆಂಕಟೇಶ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿದ್ದು ಆಕ್ರೋಶವೂ ವ್ಯಕ್ತವಾಗಿದೆ. ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A lawyer was brutally murdered inside the court premises at Hospet in Karnataka. The deceased has been identified as Venkatesh
22-09-25 07:07 pm
Bangalore Correspondent
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
22-09-25 06:58 pm
HK News Desk
ದೇಶಾದ್ಯಂತ ಬಿಹಾರ ಮಾದರಿ ಮತದಾರ ಪಟ್ಟಿ ಪರಿಷ್ಕರಣೆ ;...
22-09-25 10:50 am
ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್...
20-09-25 11:03 pm
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
22-09-25 10:08 pm
Mangalore Correspondent
ಜಿಎಸ್ಟಿ 2.0 ಜನಸಾಮಾನ್ಯರ ಹಿತದೃಷ್ಟಿಯಿಂದ ತೆರಿಗೆ ಸ...
22-09-25 04:09 pm
ದೋಷಯುಕ್ತ ಇಲೆಕ್ಟ್ರಿಕ್ ವಾಹನ ; ಓಲಾ ಕಂಪನಿ ವಿರುದ್...
22-09-25 01:51 pm
ಸೆ.22ರಿಂದ ಮಂಗಳೂರು ದಸರಾ ವೈಭವ ; ಸಾಂಸ್ಕೃತಿಕ ಕಲಾವ...
20-09-25 10:39 pm
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
22-09-25 08:16 pm
Mangalore Correspondent
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm