ಬ್ರೇಕಿಂಗ್ ನ್ಯೂಸ್
27-02-21 04:29 pm Headline Karnataka News Network ಕ್ರೈಂ
ಹೊಸಪೇಟೆ, ಫೆ.27: ಆಸ್ತಿ ವೈಷಮ್ಯ, ವೈಯಕ್ತಿಕ ದ್ವೇಷದಲ್ಲಿ ತನ್ನ ಸಂಬಂಧಿಕನಾಗಿದ್ದ ವಕೀಲನನ್ನು ನ್ಯಾಯಾಲಯದ ಆವರಣದಲ್ಲೇ ಬರ್ಬರವಾಗಿ ಹತ್ಯೆಗೈದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ನ್ಯಾಯಾಲಯದ ಆವರಣದಲ್ಲಿ ನಡೆದಿದೆ.

ತಾರಿಹಳ್ಳಿ ವೆಂಕಟೇಶ್ (48) ಕೊಲೆಯಾದ ನ್ಯಾಯವಾದಿ. ಕೋರ್ಟ್ ಆವರಣದಲ್ಲಿ ಕುಳಿತಿರುವಾಗಲೇ ಯುವಕನೊಬ್ಬ ಮಚ್ಚಿನಿಂದ ಕುತ್ತಿಗೆ ಮತ್ತು ತಲೆಗೆ ಕಡಿದು ಕೊಲೆ ಮಾಡಿದ್ದಾನೆ. ಮನೋಜ್ ಎಂಬ ಯುವಕ ಈ ಕೃತ್ಯ ಎಸಗಿದ್ದು ಕೊಲೆಯಾದ ವೆಂಕಟೇಶ್ ಸಂಬಂಧದಲ್ಲಿ ದೊಡ್ಡಪ್ಪನಾಗಿದ್ದಾನೆ.
ಆರೋಪಿ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತನ್ನನ್ನು ಕೆಲಸ ಬಿಡಿಸಿದ್ದಕ್ಕಾಗಿ ರೊಚ್ಚಿಗೆದ್ದು ಕೊಲೆ ಮಾಡಿರುವುದಾಗಿ ಆರೋಪಿ ಹೇಳಿಕೆ ನೀಡಿದ್ದಾನೆ.

ಕೋರ್ಟ್ ಆವರಣದಲ್ಲಿ ನಡೆದಿರುವ ಘಟನೆಯಿಂದ ಹೊಸಪೇಟೆ ನಾಗರೀಕರು ಬೆಚ್ಚಿ ಬಿದ್ದಿದ್ದಾರೆ. ಕೊಲೆಯಾಗಿರುವ ವೆಂಕಟೇಶ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿದ್ದು ಆಕ್ರೋಶವೂ ವ್ಯಕ್ತವಾಗಿದೆ. ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A lawyer was brutally murdered inside the court premises at Hospet in Karnataka. The deceased has been identified as Venkatesh
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am