ಬ್ರೇಕಿಂಗ್ ನ್ಯೂಸ್
27-02-21 04:29 pm Headline Karnataka News Network ಕ್ರೈಂ
ಹೊಸಪೇಟೆ, ಫೆ.27: ಆಸ್ತಿ ವೈಷಮ್ಯ, ವೈಯಕ್ತಿಕ ದ್ವೇಷದಲ್ಲಿ ತನ್ನ ಸಂಬಂಧಿಕನಾಗಿದ್ದ ವಕೀಲನನ್ನು ನ್ಯಾಯಾಲಯದ ಆವರಣದಲ್ಲೇ ಬರ್ಬರವಾಗಿ ಹತ್ಯೆಗೈದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ನ್ಯಾಯಾಲಯದ ಆವರಣದಲ್ಲಿ ನಡೆದಿದೆ.
ತಾರಿಹಳ್ಳಿ ವೆಂಕಟೇಶ್ (48) ಕೊಲೆಯಾದ ನ್ಯಾಯವಾದಿ. ಕೋರ್ಟ್ ಆವರಣದಲ್ಲಿ ಕುಳಿತಿರುವಾಗಲೇ ಯುವಕನೊಬ್ಬ ಮಚ್ಚಿನಿಂದ ಕುತ್ತಿಗೆ ಮತ್ತು ತಲೆಗೆ ಕಡಿದು ಕೊಲೆ ಮಾಡಿದ್ದಾನೆ. ಮನೋಜ್ ಎಂಬ ಯುವಕ ಈ ಕೃತ್ಯ ಎಸಗಿದ್ದು ಕೊಲೆಯಾದ ವೆಂಕಟೇಶ್ ಸಂಬಂಧದಲ್ಲಿ ದೊಡ್ಡಪ್ಪನಾಗಿದ್ದಾನೆ.
ಆರೋಪಿ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತನ್ನನ್ನು ಕೆಲಸ ಬಿಡಿಸಿದ್ದಕ್ಕಾಗಿ ರೊಚ್ಚಿಗೆದ್ದು ಕೊಲೆ ಮಾಡಿರುವುದಾಗಿ ಆರೋಪಿ ಹೇಳಿಕೆ ನೀಡಿದ್ದಾನೆ.
ಕೋರ್ಟ್ ಆವರಣದಲ್ಲಿ ನಡೆದಿರುವ ಘಟನೆಯಿಂದ ಹೊಸಪೇಟೆ ನಾಗರೀಕರು ಬೆಚ್ಚಿ ಬಿದ್ದಿದ್ದಾರೆ. ಕೊಲೆಯಾಗಿರುವ ವೆಂಕಟೇಶ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿದ್ದು ಆಕ್ರೋಶವೂ ವ್ಯಕ್ತವಾಗಿದೆ. ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A lawyer was brutally murdered inside the court premises at Hospet in Karnataka. The deceased has been identified as Venkatesh
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
13-05-25 06:46 pm
HK News Desk
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
13-05-25 07:33 pm
Mangalore Correspondent
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm