ಬ್ರೇಕಿಂಗ್ ನ್ಯೂಸ್
02-03-21 01:20 pm Mangalore Correspondent ಕ್ರೈಂ
ಮಂಗಳೂರು, ಮಾ.2: ದಿನವೂ ಚಿನ್ನ ತಂದು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬೀಳುತ್ತಿದ್ದರೂ, ಕಳ್ಳರು ಮಾತ್ರ ತಮ್ಮ ಕೆಲಸ ಕಡಿಮೆ ಮಾಡಿಲ್ಲ. ಏನೆಲ್ಲಾ ಅವಾಂತರಗಳನ್ನು ಮಾಡಿಕೊಂಡು ಕಸ್ಟಮ್ಸ್ ಅಧಿಕಾರಿಗಳ ಕಣ್ಣು ತಪ್ಪಿಸಿ ಚಿನ್ನವನ್ನು ತರುತ್ತಲೇ ಇದ್ದಾರೆ. ಇಲ್ಲೊಬ್ಬ ಭಟ್ಕಳದ ಮುರುಡೇಶ್ವರದ ವ್ಯಕ್ತಿ ಬಟ್ಟೆ ಬರೆಗಳನ್ನು ಹೊಂದಿದ್ದ ಟ್ರಾಲಿ ಬ್ಯಾಗಿನ ಒಳಭಾಗದ ಪಟ್ಟಿಯಲ್ಲಿ ಚಿನ್ನವನ್ನು ಅಡಗಿಸಿಟ್ಟು ತಂದು ಸಿಕ್ಕಿಬಿದ್ದಿದ್ದಾನೆ.

ಹೀಗೆ ಸಿಕ್ಕಿಬಿದ್ದ ವ್ಯಕ್ತಿಯನ್ನು ಮುರುಡೇಶ್ವರ ನಿವಾಸಿ ಮೊಹಮ್ಮದ್ ಅವಾನ್ ಎಂದು ಗುರುತಿಸಲಾಗಿದೆ. ಈತ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಆಗಮಿಸಿದ್ದು, ಕಸ್ಟಮ್ಸ್ ಅಧಿಕಾರಿಗಳ ತಪಾಸಣೆ ವೇಳೆ ಟ್ರಾಲಿ ಬ್ಯಾಗಿನ ಒಳಭಾಗದ ಲೋಹದ ಪಟ್ಟಿಯಲ್ಲಿ ಚಿನ್ನವನ್ನು ವೈರ್ ರೂಪಕ್ಕಿಳಿಸಿ, ಅಡಗಿಸಿಟ್ಟಿದ್ದು ಪತ್ತೆಯಾಗಿದೆ. 350 ಗ್ರಾಮ್ ತೂಕದ ಚಿನ್ನ ಪತ್ತೆಯಾಗಿದ್ದು, ಅದರ ಬೆಲೆ 16.52 ಲಕ್ಷ ಎಂದು ಅಂದಾಜಿಸಲಾಗಿದೆ.
ಕಾರ್ಯಾಚರಣೆ ನಡೆಸಿದ ತಂಡದಲ್ಲಿ ಡೆಪ್ಯುಟಿ ಕಮಿಷನರ್ ಡಾ.ಕಪಿಲ್ ಗದೆ, ಸುಪರಿಡೆಂಟ್ ನಾಗೇಶ್ ಕುಮಾರ್, ಸುಬೇಂದ್ ಬೆಹ್ರಾ, ನವೀನ್ ಮತ್ತು ಸಿಬಂದಿ ಇದ್ದರು.
Customs officials at the Mangaluru International Airport on Tuesday, March 2, seized 350 grams of gold that was being smuggled by a passenger by way of concealment in trolley bag beadings.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm