ಬ್ರೇಕಿಂಗ್ ನ್ಯೂಸ್
02-03-21 01:20 pm Mangalore Correspondent ಕ್ರೈಂ
ಮಂಗಳೂರು, ಮಾ.2: ದಿನವೂ ಚಿನ್ನ ತಂದು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬೀಳುತ್ತಿದ್ದರೂ, ಕಳ್ಳರು ಮಾತ್ರ ತಮ್ಮ ಕೆಲಸ ಕಡಿಮೆ ಮಾಡಿಲ್ಲ. ಏನೆಲ್ಲಾ ಅವಾಂತರಗಳನ್ನು ಮಾಡಿಕೊಂಡು ಕಸ್ಟಮ್ಸ್ ಅಧಿಕಾರಿಗಳ ಕಣ್ಣು ತಪ್ಪಿಸಿ ಚಿನ್ನವನ್ನು ತರುತ್ತಲೇ ಇದ್ದಾರೆ. ಇಲ್ಲೊಬ್ಬ ಭಟ್ಕಳದ ಮುರುಡೇಶ್ವರದ ವ್ಯಕ್ತಿ ಬಟ್ಟೆ ಬರೆಗಳನ್ನು ಹೊಂದಿದ್ದ ಟ್ರಾಲಿ ಬ್ಯಾಗಿನ ಒಳಭಾಗದ ಪಟ್ಟಿಯಲ್ಲಿ ಚಿನ್ನವನ್ನು ಅಡಗಿಸಿಟ್ಟು ತಂದು ಸಿಕ್ಕಿಬಿದ್ದಿದ್ದಾನೆ.

ಹೀಗೆ ಸಿಕ್ಕಿಬಿದ್ದ ವ್ಯಕ್ತಿಯನ್ನು ಮುರುಡೇಶ್ವರ ನಿವಾಸಿ ಮೊಹಮ್ಮದ್ ಅವಾನ್ ಎಂದು ಗುರುತಿಸಲಾಗಿದೆ. ಈತ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಆಗಮಿಸಿದ್ದು, ಕಸ್ಟಮ್ಸ್ ಅಧಿಕಾರಿಗಳ ತಪಾಸಣೆ ವೇಳೆ ಟ್ರಾಲಿ ಬ್ಯಾಗಿನ ಒಳಭಾಗದ ಲೋಹದ ಪಟ್ಟಿಯಲ್ಲಿ ಚಿನ್ನವನ್ನು ವೈರ್ ರೂಪಕ್ಕಿಳಿಸಿ, ಅಡಗಿಸಿಟ್ಟಿದ್ದು ಪತ್ತೆಯಾಗಿದೆ. 350 ಗ್ರಾಮ್ ತೂಕದ ಚಿನ್ನ ಪತ್ತೆಯಾಗಿದ್ದು, ಅದರ ಬೆಲೆ 16.52 ಲಕ್ಷ ಎಂದು ಅಂದಾಜಿಸಲಾಗಿದೆ.
ಕಾರ್ಯಾಚರಣೆ ನಡೆಸಿದ ತಂಡದಲ್ಲಿ ಡೆಪ್ಯುಟಿ ಕಮಿಷನರ್ ಡಾ.ಕಪಿಲ್ ಗದೆ, ಸುಪರಿಡೆಂಟ್ ನಾಗೇಶ್ ಕುಮಾರ್, ಸುಬೇಂದ್ ಬೆಹ್ರಾ, ನವೀನ್ ಮತ್ತು ಸಿಬಂದಿ ಇದ್ದರು.
Customs officials at the Mangaluru International Airport on Tuesday, March 2, seized 350 grams of gold that was being smuggled by a passenger by way of concealment in trolley bag beadings.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm