ಬ್ರೇಕಿಂಗ್ ನ್ಯೂಸ್
02-03-21 01:20 pm Mangalore Correspondent ಕ್ರೈಂ
ಮಂಗಳೂರು, ಮಾ.2: ದಿನವೂ ಚಿನ್ನ ತಂದು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬೀಳುತ್ತಿದ್ದರೂ, ಕಳ್ಳರು ಮಾತ್ರ ತಮ್ಮ ಕೆಲಸ ಕಡಿಮೆ ಮಾಡಿಲ್ಲ. ಏನೆಲ್ಲಾ ಅವಾಂತರಗಳನ್ನು ಮಾಡಿಕೊಂಡು ಕಸ್ಟಮ್ಸ್ ಅಧಿಕಾರಿಗಳ ಕಣ್ಣು ತಪ್ಪಿಸಿ ಚಿನ್ನವನ್ನು ತರುತ್ತಲೇ ಇದ್ದಾರೆ. ಇಲ್ಲೊಬ್ಬ ಭಟ್ಕಳದ ಮುರುಡೇಶ್ವರದ ವ್ಯಕ್ತಿ ಬಟ್ಟೆ ಬರೆಗಳನ್ನು ಹೊಂದಿದ್ದ ಟ್ರಾಲಿ ಬ್ಯಾಗಿನ ಒಳಭಾಗದ ಪಟ್ಟಿಯಲ್ಲಿ ಚಿನ್ನವನ್ನು ಅಡಗಿಸಿಟ್ಟು ತಂದು ಸಿಕ್ಕಿಬಿದ್ದಿದ್ದಾನೆ.

ಹೀಗೆ ಸಿಕ್ಕಿಬಿದ್ದ ವ್ಯಕ್ತಿಯನ್ನು ಮುರುಡೇಶ್ವರ ನಿವಾಸಿ ಮೊಹಮ್ಮದ್ ಅವಾನ್ ಎಂದು ಗುರುತಿಸಲಾಗಿದೆ. ಈತ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಆಗಮಿಸಿದ್ದು, ಕಸ್ಟಮ್ಸ್ ಅಧಿಕಾರಿಗಳ ತಪಾಸಣೆ ವೇಳೆ ಟ್ರಾಲಿ ಬ್ಯಾಗಿನ ಒಳಭಾಗದ ಲೋಹದ ಪಟ್ಟಿಯಲ್ಲಿ ಚಿನ್ನವನ್ನು ವೈರ್ ರೂಪಕ್ಕಿಳಿಸಿ, ಅಡಗಿಸಿಟ್ಟಿದ್ದು ಪತ್ತೆಯಾಗಿದೆ. 350 ಗ್ರಾಮ್ ತೂಕದ ಚಿನ್ನ ಪತ್ತೆಯಾಗಿದ್ದು, ಅದರ ಬೆಲೆ 16.52 ಲಕ್ಷ ಎಂದು ಅಂದಾಜಿಸಲಾಗಿದೆ.
ಕಾರ್ಯಾಚರಣೆ ನಡೆಸಿದ ತಂಡದಲ್ಲಿ ಡೆಪ್ಯುಟಿ ಕಮಿಷನರ್ ಡಾ.ಕಪಿಲ್ ಗದೆ, ಸುಪರಿಡೆಂಟ್ ನಾಗೇಶ್ ಕುಮಾರ್, ಸುಬೇಂದ್ ಬೆಹ್ರಾ, ನವೀನ್ ಮತ್ತು ಸಿಬಂದಿ ಇದ್ದರು.
Customs officials at the Mangaluru International Airport on Tuesday, March 2, seized 350 grams of gold that was being smuggled by a passenger by way of concealment in trolley bag beadings.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am