ಬ್ರೇಕಿಂಗ್ ನ್ಯೂಸ್
02-03-21 01:20 pm Mangalore Correspondent ಕ್ರೈಂ
ಮಂಗಳೂರು, ಮಾ.2: ದಿನವೂ ಚಿನ್ನ ತಂದು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬೀಳುತ್ತಿದ್ದರೂ, ಕಳ್ಳರು ಮಾತ್ರ ತಮ್ಮ ಕೆಲಸ ಕಡಿಮೆ ಮಾಡಿಲ್ಲ. ಏನೆಲ್ಲಾ ಅವಾಂತರಗಳನ್ನು ಮಾಡಿಕೊಂಡು ಕಸ್ಟಮ್ಸ್ ಅಧಿಕಾರಿಗಳ ಕಣ್ಣು ತಪ್ಪಿಸಿ ಚಿನ್ನವನ್ನು ತರುತ್ತಲೇ ಇದ್ದಾರೆ. ಇಲ್ಲೊಬ್ಬ ಭಟ್ಕಳದ ಮುರುಡೇಶ್ವರದ ವ್ಯಕ್ತಿ ಬಟ್ಟೆ ಬರೆಗಳನ್ನು ಹೊಂದಿದ್ದ ಟ್ರಾಲಿ ಬ್ಯಾಗಿನ ಒಳಭಾಗದ ಪಟ್ಟಿಯಲ್ಲಿ ಚಿನ್ನವನ್ನು ಅಡಗಿಸಿಟ್ಟು ತಂದು ಸಿಕ್ಕಿಬಿದ್ದಿದ್ದಾನೆ.

ಹೀಗೆ ಸಿಕ್ಕಿಬಿದ್ದ ವ್ಯಕ್ತಿಯನ್ನು ಮುರುಡೇಶ್ವರ ನಿವಾಸಿ ಮೊಹಮ್ಮದ್ ಅವಾನ್ ಎಂದು ಗುರುತಿಸಲಾಗಿದೆ. ಈತ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಆಗಮಿಸಿದ್ದು, ಕಸ್ಟಮ್ಸ್ ಅಧಿಕಾರಿಗಳ ತಪಾಸಣೆ ವೇಳೆ ಟ್ರಾಲಿ ಬ್ಯಾಗಿನ ಒಳಭಾಗದ ಲೋಹದ ಪಟ್ಟಿಯಲ್ಲಿ ಚಿನ್ನವನ್ನು ವೈರ್ ರೂಪಕ್ಕಿಳಿಸಿ, ಅಡಗಿಸಿಟ್ಟಿದ್ದು ಪತ್ತೆಯಾಗಿದೆ. 350 ಗ್ರಾಮ್ ತೂಕದ ಚಿನ್ನ ಪತ್ತೆಯಾಗಿದ್ದು, ಅದರ ಬೆಲೆ 16.52 ಲಕ್ಷ ಎಂದು ಅಂದಾಜಿಸಲಾಗಿದೆ.
ಕಾರ್ಯಾಚರಣೆ ನಡೆಸಿದ ತಂಡದಲ್ಲಿ ಡೆಪ್ಯುಟಿ ಕಮಿಷನರ್ ಡಾ.ಕಪಿಲ್ ಗದೆ, ಸುಪರಿಡೆಂಟ್ ನಾಗೇಶ್ ಕುಮಾರ್, ಸುಬೇಂದ್ ಬೆಹ್ರಾ, ನವೀನ್ ಮತ್ತು ಸಿಬಂದಿ ಇದ್ದರು.
Customs officials at the Mangaluru International Airport on Tuesday, March 2, seized 350 grams of gold that was being smuggled by a passenger by way of concealment in trolley bag beadings.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm