ಬ್ರೇಕಿಂಗ್ ನ್ಯೂಸ್
02-03-21 01:20 pm Mangalore Correspondent ಕ್ರೈಂ
ಮಂಗಳೂರು, ಮಾ.2: ದಿನವೂ ಚಿನ್ನ ತಂದು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬೀಳುತ್ತಿದ್ದರೂ, ಕಳ್ಳರು ಮಾತ್ರ ತಮ್ಮ ಕೆಲಸ ಕಡಿಮೆ ಮಾಡಿಲ್ಲ. ಏನೆಲ್ಲಾ ಅವಾಂತರಗಳನ್ನು ಮಾಡಿಕೊಂಡು ಕಸ್ಟಮ್ಸ್ ಅಧಿಕಾರಿಗಳ ಕಣ್ಣು ತಪ್ಪಿಸಿ ಚಿನ್ನವನ್ನು ತರುತ್ತಲೇ ಇದ್ದಾರೆ. ಇಲ್ಲೊಬ್ಬ ಭಟ್ಕಳದ ಮುರುಡೇಶ್ವರದ ವ್ಯಕ್ತಿ ಬಟ್ಟೆ ಬರೆಗಳನ್ನು ಹೊಂದಿದ್ದ ಟ್ರಾಲಿ ಬ್ಯಾಗಿನ ಒಳಭಾಗದ ಪಟ್ಟಿಯಲ್ಲಿ ಚಿನ್ನವನ್ನು ಅಡಗಿಸಿಟ್ಟು ತಂದು ಸಿಕ್ಕಿಬಿದ್ದಿದ್ದಾನೆ.

ಹೀಗೆ ಸಿಕ್ಕಿಬಿದ್ದ ವ್ಯಕ್ತಿಯನ್ನು ಮುರುಡೇಶ್ವರ ನಿವಾಸಿ ಮೊಹಮ್ಮದ್ ಅವಾನ್ ಎಂದು ಗುರುತಿಸಲಾಗಿದೆ. ಈತ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಆಗಮಿಸಿದ್ದು, ಕಸ್ಟಮ್ಸ್ ಅಧಿಕಾರಿಗಳ ತಪಾಸಣೆ ವೇಳೆ ಟ್ರಾಲಿ ಬ್ಯಾಗಿನ ಒಳಭಾಗದ ಲೋಹದ ಪಟ್ಟಿಯಲ್ಲಿ ಚಿನ್ನವನ್ನು ವೈರ್ ರೂಪಕ್ಕಿಳಿಸಿ, ಅಡಗಿಸಿಟ್ಟಿದ್ದು ಪತ್ತೆಯಾಗಿದೆ. 350 ಗ್ರಾಮ್ ತೂಕದ ಚಿನ್ನ ಪತ್ತೆಯಾಗಿದ್ದು, ಅದರ ಬೆಲೆ 16.52 ಲಕ್ಷ ಎಂದು ಅಂದಾಜಿಸಲಾಗಿದೆ.
ಕಾರ್ಯಾಚರಣೆ ನಡೆಸಿದ ತಂಡದಲ್ಲಿ ಡೆಪ್ಯುಟಿ ಕಮಿಷನರ್ ಡಾ.ಕಪಿಲ್ ಗದೆ, ಸುಪರಿಡೆಂಟ್ ನಾಗೇಶ್ ಕುಮಾರ್, ಸುಬೇಂದ್ ಬೆಹ್ರಾ, ನವೀನ್ ಮತ್ತು ಸಿಬಂದಿ ಇದ್ದರು.
Customs officials at the Mangaluru International Airport on Tuesday, March 2, seized 350 grams of gold that was being smuggled by a passenger by way of concealment in trolley bag beadings.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am