ಬ್ರೇಕಿಂಗ್ ನ್ಯೂಸ್
02-03-21 01:20 pm Mangalore Correspondent ಕ್ರೈಂ
ಮಂಗಳೂರು, ಮಾ.2: ದಿನವೂ ಚಿನ್ನ ತಂದು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬೀಳುತ್ತಿದ್ದರೂ, ಕಳ್ಳರು ಮಾತ್ರ ತಮ್ಮ ಕೆಲಸ ಕಡಿಮೆ ಮಾಡಿಲ್ಲ. ಏನೆಲ್ಲಾ ಅವಾಂತರಗಳನ್ನು ಮಾಡಿಕೊಂಡು ಕಸ್ಟಮ್ಸ್ ಅಧಿಕಾರಿಗಳ ಕಣ್ಣು ತಪ್ಪಿಸಿ ಚಿನ್ನವನ್ನು ತರುತ್ತಲೇ ಇದ್ದಾರೆ. ಇಲ್ಲೊಬ್ಬ ಭಟ್ಕಳದ ಮುರುಡೇಶ್ವರದ ವ್ಯಕ್ತಿ ಬಟ್ಟೆ ಬರೆಗಳನ್ನು ಹೊಂದಿದ್ದ ಟ್ರಾಲಿ ಬ್ಯಾಗಿನ ಒಳಭಾಗದ ಪಟ್ಟಿಯಲ್ಲಿ ಚಿನ್ನವನ್ನು ಅಡಗಿಸಿಟ್ಟು ತಂದು ಸಿಕ್ಕಿಬಿದ್ದಿದ್ದಾನೆ.

ಹೀಗೆ ಸಿಕ್ಕಿಬಿದ್ದ ವ್ಯಕ್ತಿಯನ್ನು ಮುರುಡೇಶ್ವರ ನಿವಾಸಿ ಮೊಹಮ್ಮದ್ ಅವಾನ್ ಎಂದು ಗುರುತಿಸಲಾಗಿದೆ. ಈತ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಆಗಮಿಸಿದ್ದು, ಕಸ್ಟಮ್ಸ್ ಅಧಿಕಾರಿಗಳ ತಪಾಸಣೆ ವೇಳೆ ಟ್ರಾಲಿ ಬ್ಯಾಗಿನ ಒಳಭಾಗದ ಲೋಹದ ಪಟ್ಟಿಯಲ್ಲಿ ಚಿನ್ನವನ್ನು ವೈರ್ ರೂಪಕ್ಕಿಳಿಸಿ, ಅಡಗಿಸಿಟ್ಟಿದ್ದು ಪತ್ತೆಯಾಗಿದೆ. 350 ಗ್ರಾಮ್ ತೂಕದ ಚಿನ್ನ ಪತ್ತೆಯಾಗಿದ್ದು, ಅದರ ಬೆಲೆ 16.52 ಲಕ್ಷ ಎಂದು ಅಂದಾಜಿಸಲಾಗಿದೆ.
ಕಾರ್ಯಾಚರಣೆ ನಡೆಸಿದ ತಂಡದಲ್ಲಿ ಡೆಪ್ಯುಟಿ ಕಮಿಷನರ್ ಡಾ.ಕಪಿಲ್ ಗದೆ, ಸುಪರಿಡೆಂಟ್ ನಾಗೇಶ್ ಕುಮಾರ್, ಸುಬೇಂದ್ ಬೆಹ್ರಾ, ನವೀನ್ ಮತ್ತು ಸಿಬಂದಿ ಇದ್ದರು.
Customs officials at the Mangaluru International Airport on Tuesday, March 2, seized 350 grams of gold that was being smuggled by a passenger by way of concealment in trolley bag beadings.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm