ಬ್ರೇಕಿಂಗ್ ನ್ಯೂಸ್
02-03-21 01:20 pm Mangalore Correspondent ಕ್ರೈಂ
ಮಂಗಳೂರು, ಮಾ.2: ದಿನವೂ ಚಿನ್ನ ತಂದು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬೀಳುತ್ತಿದ್ದರೂ, ಕಳ್ಳರು ಮಾತ್ರ ತಮ್ಮ ಕೆಲಸ ಕಡಿಮೆ ಮಾಡಿಲ್ಲ. ಏನೆಲ್ಲಾ ಅವಾಂತರಗಳನ್ನು ಮಾಡಿಕೊಂಡು ಕಸ್ಟಮ್ಸ್ ಅಧಿಕಾರಿಗಳ ಕಣ್ಣು ತಪ್ಪಿಸಿ ಚಿನ್ನವನ್ನು ತರುತ್ತಲೇ ಇದ್ದಾರೆ. ಇಲ್ಲೊಬ್ಬ ಭಟ್ಕಳದ ಮುರುಡೇಶ್ವರದ ವ್ಯಕ್ತಿ ಬಟ್ಟೆ ಬರೆಗಳನ್ನು ಹೊಂದಿದ್ದ ಟ್ರಾಲಿ ಬ್ಯಾಗಿನ ಒಳಭಾಗದ ಪಟ್ಟಿಯಲ್ಲಿ ಚಿನ್ನವನ್ನು ಅಡಗಿಸಿಟ್ಟು ತಂದು ಸಿಕ್ಕಿಬಿದ್ದಿದ್ದಾನೆ.
ಹೀಗೆ ಸಿಕ್ಕಿಬಿದ್ದ ವ್ಯಕ್ತಿಯನ್ನು ಮುರುಡೇಶ್ವರ ನಿವಾಸಿ ಮೊಹಮ್ಮದ್ ಅವಾನ್ ಎಂದು ಗುರುತಿಸಲಾಗಿದೆ. ಈತ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಆಗಮಿಸಿದ್ದು, ಕಸ್ಟಮ್ಸ್ ಅಧಿಕಾರಿಗಳ ತಪಾಸಣೆ ವೇಳೆ ಟ್ರಾಲಿ ಬ್ಯಾಗಿನ ಒಳಭಾಗದ ಲೋಹದ ಪಟ್ಟಿಯಲ್ಲಿ ಚಿನ್ನವನ್ನು ವೈರ್ ರೂಪಕ್ಕಿಳಿಸಿ, ಅಡಗಿಸಿಟ್ಟಿದ್ದು ಪತ್ತೆಯಾಗಿದೆ. 350 ಗ್ರಾಮ್ ತೂಕದ ಚಿನ್ನ ಪತ್ತೆಯಾಗಿದ್ದು, ಅದರ ಬೆಲೆ 16.52 ಲಕ್ಷ ಎಂದು ಅಂದಾಜಿಸಲಾಗಿದೆ.
ಕಾರ್ಯಾಚರಣೆ ನಡೆಸಿದ ತಂಡದಲ್ಲಿ ಡೆಪ್ಯುಟಿ ಕಮಿಷನರ್ ಡಾ.ಕಪಿಲ್ ಗದೆ, ಸುಪರಿಡೆಂಟ್ ನಾಗೇಶ್ ಕುಮಾರ್, ಸುಬೇಂದ್ ಬೆಹ್ರಾ, ನವೀನ್ ಮತ್ತು ಸಿಬಂದಿ ಇದ್ದರು.
Customs officials at the Mangaluru International Airport on Tuesday, March 2, seized 350 grams of gold that was being smuggled by a passenger by way of concealment in trolley bag beadings.
22-09-25 07:07 pm
Bangalore Correspondent
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
22-09-25 06:58 pm
HK News Desk
ದೇಶಾದ್ಯಂತ ಬಿಹಾರ ಮಾದರಿ ಮತದಾರ ಪಟ್ಟಿ ಪರಿಷ್ಕರಣೆ ;...
22-09-25 10:50 am
ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್...
20-09-25 11:03 pm
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
22-09-25 10:08 pm
Mangalore Correspondent
ಜಿಎಸ್ಟಿ 2.0 ಜನಸಾಮಾನ್ಯರ ಹಿತದೃಷ್ಟಿಯಿಂದ ತೆರಿಗೆ ಸ...
22-09-25 04:09 pm
ದೋಷಯುಕ್ತ ಇಲೆಕ್ಟ್ರಿಕ್ ವಾಹನ ; ಓಲಾ ಕಂಪನಿ ವಿರುದ್...
22-09-25 01:51 pm
ಸೆ.22ರಿಂದ ಮಂಗಳೂರು ದಸರಾ ವೈಭವ ; ಸಾಂಸ್ಕೃತಿಕ ಕಲಾವ...
20-09-25 10:39 pm
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
22-09-25 08:16 pm
Mangalore Correspondent
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm