ಬ್ರೇಕಿಂಗ್ ನ್ಯೂಸ್
02-03-21 01:20 pm Mangalore Correspondent ಕ್ರೈಂ
ಮಂಗಳೂರು, ಮಾ.2: ದಿನವೂ ಚಿನ್ನ ತಂದು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬೀಳುತ್ತಿದ್ದರೂ, ಕಳ್ಳರು ಮಾತ್ರ ತಮ್ಮ ಕೆಲಸ ಕಡಿಮೆ ಮಾಡಿಲ್ಲ. ಏನೆಲ್ಲಾ ಅವಾಂತರಗಳನ್ನು ಮಾಡಿಕೊಂಡು ಕಸ್ಟಮ್ಸ್ ಅಧಿಕಾರಿಗಳ ಕಣ್ಣು ತಪ್ಪಿಸಿ ಚಿನ್ನವನ್ನು ತರುತ್ತಲೇ ಇದ್ದಾರೆ. ಇಲ್ಲೊಬ್ಬ ಭಟ್ಕಳದ ಮುರುಡೇಶ್ವರದ ವ್ಯಕ್ತಿ ಬಟ್ಟೆ ಬರೆಗಳನ್ನು ಹೊಂದಿದ್ದ ಟ್ರಾಲಿ ಬ್ಯಾಗಿನ ಒಳಭಾಗದ ಪಟ್ಟಿಯಲ್ಲಿ ಚಿನ್ನವನ್ನು ಅಡಗಿಸಿಟ್ಟು ತಂದು ಸಿಕ್ಕಿಬಿದ್ದಿದ್ದಾನೆ.
ಹೀಗೆ ಸಿಕ್ಕಿಬಿದ್ದ ವ್ಯಕ್ತಿಯನ್ನು ಮುರುಡೇಶ್ವರ ನಿವಾಸಿ ಮೊಹಮ್ಮದ್ ಅವಾನ್ ಎಂದು ಗುರುತಿಸಲಾಗಿದೆ. ಈತ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಆಗಮಿಸಿದ್ದು, ಕಸ್ಟಮ್ಸ್ ಅಧಿಕಾರಿಗಳ ತಪಾಸಣೆ ವೇಳೆ ಟ್ರಾಲಿ ಬ್ಯಾಗಿನ ಒಳಭಾಗದ ಲೋಹದ ಪಟ್ಟಿಯಲ್ಲಿ ಚಿನ್ನವನ್ನು ವೈರ್ ರೂಪಕ್ಕಿಳಿಸಿ, ಅಡಗಿಸಿಟ್ಟಿದ್ದು ಪತ್ತೆಯಾಗಿದೆ. 350 ಗ್ರಾಮ್ ತೂಕದ ಚಿನ್ನ ಪತ್ತೆಯಾಗಿದ್ದು, ಅದರ ಬೆಲೆ 16.52 ಲಕ್ಷ ಎಂದು ಅಂದಾಜಿಸಲಾಗಿದೆ.
ಕಾರ್ಯಾಚರಣೆ ನಡೆಸಿದ ತಂಡದಲ್ಲಿ ಡೆಪ್ಯುಟಿ ಕಮಿಷನರ್ ಡಾ.ಕಪಿಲ್ ಗದೆ, ಸುಪರಿಡೆಂಟ್ ನಾಗೇಶ್ ಕುಮಾರ್, ಸುಬೇಂದ್ ಬೆಹ್ರಾ, ನವೀನ್ ಮತ್ತು ಸಿಬಂದಿ ಇದ್ದರು.
Customs officials at the Mangaluru International Airport on Tuesday, March 2, seized 350 grams of gold that was being smuggled by a passenger by way of concealment in trolley bag beadings.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm