ಬ್ರೇಕಿಂಗ್ ನ್ಯೂಸ್
19-08-20 12:05 pm Hassan Reporter ಕ್ರೈಂ
ಹಾಸನ: ಪೊಲೀಸರೆಂದು ಹೇಳಿಕೊಂಡು ಬಂದ ತಂಡವೊಂದು ಮನೆ ಪರಿಶೀಲಿಸುವ ನೆಪದಲ್ಲಿ ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಲವಣ್ಣಗೌಡ ಎಂಬವರ ಮನೆಯಲ್ಲಿ ನಾಲ್ವರು ಪೊಲೀಸರು ಎಂದು ಹೇಳಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ನಾಲ್ವರು ಇನ್ನೋವಾ ಕಾರಿನಲ್ಲಿ ಲವಣ್ಣಗೌಡ ಮನೆಗೆ ಬಂದಿದ್ದಾರೆ. ನಾವು ಪೊಲೀಸ್, ನಿಮ್ಮ ತಮ್ಮ ಬೆಂಗಳೂರಿನಿಂದ ಕಳ್ಳತನ ಮಾಡಿಕೊಂಡು ಹಣ ತಂದಿದ್ದಾನೆ. ಹಣವನ್ನು ಎಲ್ಲಿ ಇಟ್ಟಿದ್ದಾನೆ ಕೊಡಿ ಎಂದು ಹೇಳಿ ಅವರ ಬಳಿಯಿದ್ದ ಫೈಲ್ನಿಂದ ಲವಣ್ಣಗೌಡನ ತಮ್ಮ ಕೃಷ್ಣೇಗೌಡನ ಫೋಟೋ ತೋರಿಸಿದ್ದಾರೆ.
ಈ ವೇಳೆ ಮನೆಯವರು ನನ್ನ ತಮ್ಮ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿಲ್ಲ. ಅವನು ಚಾಮರಾಜನಗರದಲ್ಲಿ ಕೆಲಸ ಮಾಡುತ್ತಿರುವುದು ಎಂದು ಹೇಳಿದ್ದಾರೆ. ಕೊನೆಗೆ ನಾಲ್ವರು ಮನೆಯವರನ್ನೆಲ್ಲ ಹಾಲ್ನಲ್ಲಿ ಕೂರಿಸಿದ್ದಾರೆ. ನಂತರ ಹಾಲಿನಲ್ಲಿ ಬೀರು, ಸೋಫಾ ಎಲ್ಲ ಹುಡುಕಿದ್ದು, ಬೀರುವಿನ ಬಾಗಿಲನ್ನು ತೆಗೆದು ಅದರಲ್ಲಿದ್ದ 12 ಗ್ರಾಂ ಚಿನ್ನದ ಸರ, 8 ಗ್ರಾಂ ಚಿನ್ನದ ಒಂದು ಜೊತೆ ಓಲೆ, 5 ಗ್ರಾಂನ ಉಂಗುರ ಇವುಗಳನ್ನು ತೆಗೆದುಕೊಂಡಿದ್ದಾರೆ.
ಕೊನೆಗೆ ಹೋಗುವಾಗ ನಿಮ್ಮ ಮನೆಯವರೆಲ್ಲರೂ ನಾಳೆ ಬೆಳಗ್ಗೆ ಚನ್ನರಾಯ ಪಟ್ಟಣ ಪೊಲೀಸ್ ಠಾಣೆಗೆ ಬನ್ನಿ ಎಂದು ಹೇಳಿ ಹೋಗಿದ್ದಾರೆ. ಇದನ್ನು ನಂಬಿ ಮನೆಯವರು ಪೊಲೀಸ್ ಠಾಣೆಗೆ ಹೋದಾಗ ಬಂದವರು ನಕಲಿ ಪೊಲೀಸರೆಂದು ಗೊತ್ತಾಗಿದೆ. ಈ ಘಟನೆ ಸಂಬಂಧ ಚನ್ನರಾಯಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm