ಬ್ರೇಕಿಂಗ್ ನ್ಯೂಸ್
19-08-20 12:05 pm Hassan Reporter ಕ್ರೈಂ
ಹಾಸನ: ಪೊಲೀಸರೆಂದು ಹೇಳಿಕೊಂಡು ಬಂದ ತಂಡವೊಂದು ಮನೆ ಪರಿಶೀಲಿಸುವ ನೆಪದಲ್ಲಿ ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಲವಣ್ಣಗೌಡ ಎಂಬವರ ಮನೆಯಲ್ಲಿ ನಾಲ್ವರು ಪೊಲೀಸರು ಎಂದು ಹೇಳಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ನಾಲ್ವರು ಇನ್ನೋವಾ ಕಾರಿನಲ್ಲಿ ಲವಣ್ಣಗೌಡ ಮನೆಗೆ ಬಂದಿದ್ದಾರೆ. ನಾವು ಪೊಲೀಸ್, ನಿಮ್ಮ ತಮ್ಮ ಬೆಂಗಳೂರಿನಿಂದ ಕಳ್ಳತನ ಮಾಡಿಕೊಂಡು ಹಣ ತಂದಿದ್ದಾನೆ. ಹಣವನ್ನು ಎಲ್ಲಿ ಇಟ್ಟಿದ್ದಾನೆ ಕೊಡಿ ಎಂದು ಹೇಳಿ ಅವರ ಬಳಿಯಿದ್ದ ಫೈಲ್ನಿಂದ ಲವಣ್ಣಗೌಡನ ತಮ್ಮ ಕೃಷ್ಣೇಗೌಡನ ಫೋಟೋ ತೋರಿಸಿದ್ದಾರೆ.
ಈ ವೇಳೆ ಮನೆಯವರು ನನ್ನ ತಮ್ಮ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿಲ್ಲ. ಅವನು ಚಾಮರಾಜನಗರದಲ್ಲಿ ಕೆಲಸ ಮಾಡುತ್ತಿರುವುದು ಎಂದು ಹೇಳಿದ್ದಾರೆ. ಕೊನೆಗೆ ನಾಲ್ವರು ಮನೆಯವರನ್ನೆಲ್ಲ ಹಾಲ್ನಲ್ಲಿ ಕೂರಿಸಿದ್ದಾರೆ. ನಂತರ ಹಾಲಿನಲ್ಲಿ ಬೀರು, ಸೋಫಾ ಎಲ್ಲ ಹುಡುಕಿದ್ದು, ಬೀರುವಿನ ಬಾಗಿಲನ್ನು ತೆಗೆದು ಅದರಲ್ಲಿದ್ದ 12 ಗ್ರಾಂ ಚಿನ್ನದ ಸರ, 8 ಗ್ರಾಂ ಚಿನ್ನದ ಒಂದು ಜೊತೆ ಓಲೆ, 5 ಗ್ರಾಂನ ಉಂಗುರ ಇವುಗಳನ್ನು ತೆಗೆದುಕೊಂಡಿದ್ದಾರೆ.
ಕೊನೆಗೆ ಹೋಗುವಾಗ ನಿಮ್ಮ ಮನೆಯವರೆಲ್ಲರೂ ನಾಳೆ ಬೆಳಗ್ಗೆ ಚನ್ನರಾಯ ಪಟ್ಟಣ ಪೊಲೀಸ್ ಠಾಣೆಗೆ ಬನ್ನಿ ಎಂದು ಹೇಳಿ ಹೋಗಿದ್ದಾರೆ. ಇದನ್ನು ನಂಬಿ ಮನೆಯವರು ಪೊಲೀಸ್ ಠಾಣೆಗೆ ಹೋದಾಗ ಬಂದವರು ನಕಲಿ ಪೊಲೀಸರೆಂದು ಗೊತ್ತಾಗಿದೆ. ಈ ಘಟನೆ ಸಂಬಂಧ ಚನ್ನರಾಯಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 01:52 pm
Udupi Staffer
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm