ಬ್ರೇಕಿಂಗ್ ನ್ಯೂಸ್
04-03-21 01:06 pm Mangalore Correspondent ಕ್ರೈಂ
ಕೊಣಾಜೆ, ಮಾ.4: ಮನೆ ಮುಂಭಾಗದಲ್ಲಿ ನಿಲ್ಲಿಸಿದ್ದ ಎರಡು ಕಾರುಗಳನ್ನ ಯಾರೋ ಆಗಂತುಕರು ಪುಡಿಗೈದು ಮನೆಯ ಕಿಟಕಿ ಗಾಜುಗಳನ್ನು ಹಾನಿಗೈದ ಘಟನೆ ನರಿಂಗಾನ ಗ್ರಾಮದ ವಿದ್ಯಾನಗರದ ಬಳಿಯ ಜಲ್ಲಿ ಕ್ರಾಸ್ ನಲ್ಲಿ ನಸುಕಿನ ಜಾವ ನಡೆದಿದೆ.


ಜಲ್ಲಿ ಕ್ರಾಸ್ ಬಳಿಯ ನಿವಾಸಿ ಅಬ್ಬಾಸ್ ಎಂಬವರ ಮನೆಯ ಆವರಣದೊಳಗೆ ಘಟನೆ ನಡೆದಿದೆ. ಅಬ್ಬಾಸ್ ಅವರು ಜಲ್ಲಿಕ್ರಾಸ್ ನಲ್ಲಿ ನ್ಯಾಯ ಬೆಲೆ ಅಂಗಡಿಯನ್ನು ಹೊಂದಿದ್ದಾರೆ.


ಇಂದು ಮುಂಜಾನೆ ನಸುಕಿನ ವೇಳೆ 4 ಗಂಟೆ ಹೊತ್ತಿಗೆ ಶಬ್ದ ಕೇಳಿಸಿದ್ದು ಅಬ್ಬಾಸ್ ಮನೆ ಹೊರಗೆ ಬಂದು ನೋಡಿದಾಗ ಆವರಣದೊಳಗೆ ನಿಲ್ಲಿಸಿದ್ದ ಕ್ವಾಲಿಸ್ ಮತ್ತು ಓಮ್ನಿ ಕಾರು, ಕಿಟಕಿ ಗಾಜುಗಳನ್ನು ಆಗಂತುಕರು ಪುಡಿಗಟ್ಟಿ ಪರಾರಿಯಾಗಿದ್ದರು.
ಅಬ್ಬಾಸ್ ಕೂಡಲೇ ಪೊಲೀಸರಿಗೆ ದೂರು ನೀಡಿದ್ದು ಸ್ಥಳಕ್ಕೆ ಕೊಣಾಜೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Miscreants pelt stones at Two parked cars and also damage the house at Konaje. The Konaje police are now investigating the case.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm