ಬ್ರೇಕಿಂಗ್ ನ್ಯೂಸ್
04-03-21 01:06 pm Mangalore Correspondent ಕ್ರೈಂ
ಕೊಣಾಜೆ, ಮಾ.4: ಮನೆ ಮುಂಭಾಗದಲ್ಲಿ ನಿಲ್ಲಿಸಿದ್ದ ಎರಡು ಕಾರುಗಳನ್ನ ಯಾರೋ ಆಗಂತುಕರು ಪುಡಿಗೈದು ಮನೆಯ ಕಿಟಕಿ ಗಾಜುಗಳನ್ನು ಹಾನಿಗೈದ ಘಟನೆ ನರಿಂಗಾನ ಗ್ರಾಮದ ವಿದ್ಯಾನಗರದ ಬಳಿಯ ಜಲ್ಲಿ ಕ್ರಾಸ್ ನಲ್ಲಿ ನಸುಕಿನ ಜಾವ ನಡೆದಿದೆ.


ಜಲ್ಲಿ ಕ್ರಾಸ್ ಬಳಿಯ ನಿವಾಸಿ ಅಬ್ಬಾಸ್ ಎಂಬವರ ಮನೆಯ ಆವರಣದೊಳಗೆ ಘಟನೆ ನಡೆದಿದೆ. ಅಬ್ಬಾಸ್ ಅವರು ಜಲ್ಲಿಕ್ರಾಸ್ ನಲ್ಲಿ ನ್ಯಾಯ ಬೆಲೆ ಅಂಗಡಿಯನ್ನು ಹೊಂದಿದ್ದಾರೆ.


ಇಂದು ಮುಂಜಾನೆ ನಸುಕಿನ ವೇಳೆ 4 ಗಂಟೆ ಹೊತ್ತಿಗೆ ಶಬ್ದ ಕೇಳಿಸಿದ್ದು ಅಬ್ಬಾಸ್ ಮನೆ ಹೊರಗೆ ಬಂದು ನೋಡಿದಾಗ ಆವರಣದೊಳಗೆ ನಿಲ್ಲಿಸಿದ್ದ ಕ್ವಾಲಿಸ್ ಮತ್ತು ಓಮ್ನಿ ಕಾರು, ಕಿಟಕಿ ಗಾಜುಗಳನ್ನು ಆಗಂತುಕರು ಪುಡಿಗಟ್ಟಿ ಪರಾರಿಯಾಗಿದ್ದರು.
ಅಬ್ಬಾಸ್ ಕೂಡಲೇ ಪೊಲೀಸರಿಗೆ ದೂರು ನೀಡಿದ್ದು ಸ್ಥಳಕ್ಕೆ ಕೊಣಾಜೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Miscreants pelt stones at Two parked cars and also damage the house at Konaje. The Konaje police are now investigating the case.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am