ಬ್ರೇಕಿಂಗ್ ನ್ಯೂಸ್
04-03-21 01:06 pm Mangalore Correspondent ಕ್ರೈಂ
ಕೊಣಾಜೆ, ಮಾ.4: ಮನೆ ಮುಂಭಾಗದಲ್ಲಿ ನಿಲ್ಲಿಸಿದ್ದ ಎರಡು ಕಾರುಗಳನ್ನ ಯಾರೋ ಆಗಂತುಕರು ಪುಡಿಗೈದು ಮನೆಯ ಕಿಟಕಿ ಗಾಜುಗಳನ್ನು ಹಾನಿಗೈದ ಘಟನೆ ನರಿಂಗಾನ ಗ್ರಾಮದ ವಿದ್ಯಾನಗರದ ಬಳಿಯ ಜಲ್ಲಿ ಕ್ರಾಸ್ ನಲ್ಲಿ ನಸುಕಿನ ಜಾವ ನಡೆದಿದೆ.
ಜಲ್ಲಿ ಕ್ರಾಸ್ ಬಳಿಯ ನಿವಾಸಿ ಅಬ್ಬಾಸ್ ಎಂಬವರ ಮನೆಯ ಆವರಣದೊಳಗೆ ಘಟನೆ ನಡೆದಿದೆ. ಅಬ್ಬಾಸ್ ಅವರು ಜಲ್ಲಿಕ್ರಾಸ್ ನಲ್ಲಿ ನ್ಯಾಯ ಬೆಲೆ ಅಂಗಡಿಯನ್ನು ಹೊಂದಿದ್ದಾರೆ.
ಇಂದು ಮುಂಜಾನೆ ನಸುಕಿನ ವೇಳೆ 4 ಗಂಟೆ ಹೊತ್ತಿಗೆ ಶಬ್ದ ಕೇಳಿಸಿದ್ದು ಅಬ್ಬಾಸ್ ಮನೆ ಹೊರಗೆ ಬಂದು ನೋಡಿದಾಗ ಆವರಣದೊಳಗೆ ನಿಲ್ಲಿಸಿದ್ದ ಕ್ವಾಲಿಸ್ ಮತ್ತು ಓಮ್ನಿ ಕಾರು, ಕಿಟಕಿ ಗಾಜುಗಳನ್ನು ಆಗಂತುಕರು ಪುಡಿಗಟ್ಟಿ ಪರಾರಿಯಾಗಿದ್ದರು.
ಅಬ್ಬಾಸ್ ಕೂಡಲೇ ಪೊಲೀಸರಿಗೆ ದೂರು ನೀಡಿದ್ದು ಸ್ಥಳಕ್ಕೆ ಕೊಣಾಜೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Miscreants pelt stones at Two parked cars and also damage the house at Konaje. The Konaje police are now investigating the case.
10-06-25 09:24 pm
Bangalore Correspondent
Kumta Snake Knife: ಕೋಡಗನ ಕೋಳಿ ನುಂಗಿತ್ತಾ... ಅಲ...
10-06-25 06:49 pm
ದಿನೇಶ್ ಅಮೀನ್ ಮಟ್ಟು, ರಮೇಶ್ ಬಾಬು ಸೇರಿ ಮೇಲ್ಮನೆಗೆ...
10-06-25 06:10 pm
CM Siddaramaiah, Delhi; ಮುಖ್ಯಮಂತ್ರಿ ಸಿದ್ದರಾಮಯ...
10-06-25 11:19 am
Chitradurga marriage: 2ನೇ ಮದುವೆಗೆ ತಯಾರಿ ; ಹಸೆ...
09-06-25 04:41 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
10-06-25 07:55 pm
Mangalore Correspondent
Mangalore, Ivan Dsouza, Congress: ಪೊಲೀಸರ ವಿರು...
10-06-25 07:30 pm
Rolling Right – Mangalore’s #1 Car Service Hu...
10-06-25 02:15 pm
Mangalore MUDA Commissioner Noor Zahara, Moha...
10-06-25 01:44 pm
ಸಿಂಗಾಪುರ ಕಂಟೇನರ್ ಹಡಗಿಗೆ ಬೆಂಕಿ ; ಚೈನಾ, ತೈವಾನ್...
09-06-25 11:03 pm
10-06-25 10:57 pm
Udupi Correspondent
Digital Arrest, Bangalore, crime: ಕ್ರೆಡಿಟ್ ಕಾ...
10-06-25 12:44 pm
Bangalore Murder, Crime, Techie; ಕಾಮತೃಷೆ ತೀರಿ...
10-06-25 11:26 am
ಮೇಘಾಲಯಕ್ಕೆ ಹನಿಮೂನ್ ಹೋಗಿದ್ದಾಗಲೇ ಗಂಡನ ಅಂತ್ಯ, ಸು...
09-06-25 09:20 pm
ತನ್ನನ್ನು ಕಾರ್ಡಿಯೋಲಜಿಸ್ಟ್ ಅಂತ ಹೇಳಿಕೊಂಡು 50ಕ್ಕೂ...
08-06-25 10:29 pm