ಬ್ರೇಕಿಂಗ್ ನ್ಯೂಸ್
04-03-21 01:06 pm Mangalore Correspondent ಕ್ರೈಂ
ಕೊಣಾಜೆ, ಮಾ.4: ಮನೆ ಮುಂಭಾಗದಲ್ಲಿ ನಿಲ್ಲಿಸಿದ್ದ ಎರಡು ಕಾರುಗಳನ್ನ ಯಾರೋ ಆಗಂತುಕರು ಪುಡಿಗೈದು ಮನೆಯ ಕಿಟಕಿ ಗಾಜುಗಳನ್ನು ಹಾನಿಗೈದ ಘಟನೆ ನರಿಂಗಾನ ಗ್ರಾಮದ ವಿದ್ಯಾನಗರದ ಬಳಿಯ ಜಲ್ಲಿ ಕ್ರಾಸ್ ನಲ್ಲಿ ನಸುಕಿನ ಜಾವ ನಡೆದಿದೆ.


ಜಲ್ಲಿ ಕ್ರಾಸ್ ಬಳಿಯ ನಿವಾಸಿ ಅಬ್ಬಾಸ್ ಎಂಬವರ ಮನೆಯ ಆವರಣದೊಳಗೆ ಘಟನೆ ನಡೆದಿದೆ. ಅಬ್ಬಾಸ್ ಅವರು ಜಲ್ಲಿಕ್ರಾಸ್ ನಲ್ಲಿ ನ್ಯಾಯ ಬೆಲೆ ಅಂಗಡಿಯನ್ನು ಹೊಂದಿದ್ದಾರೆ.


ಇಂದು ಮುಂಜಾನೆ ನಸುಕಿನ ವೇಳೆ 4 ಗಂಟೆ ಹೊತ್ತಿಗೆ ಶಬ್ದ ಕೇಳಿಸಿದ್ದು ಅಬ್ಬಾಸ್ ಮನೆ ಹೊರಗೆ ಬಂದು ನೋಡಿದಾಗ ಆವರಣದೊಳಗೆ ನಿಲ್ಲಿಸಿದ್ದ ಕ್ವಾಲಿಸ್ ಮತ್ತು ಓಮ್ನಿ ಕಾರು, ಕಿಟಕಿ ಗಾಜುಗಳನ್ನು ಆಗಂತುಕರು ಪುಡಿಗಟ್ಟಿ ಪರಾರಿಯಾಗಿದ್ದರು.
ಅಬ್ಬಾಸ್ ಕೂಡಲೇ ಪೊಲೀಸರಿಗೆ ದೂರು ನೀಡಿದ್ದು ಸ್ಥಳಕ್ಕೆ ಕೊಣಾಜೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Miscreants pelt stones at Two parked cars and also damage the house at Konaje. The Konaje police are now investigating the case.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm