ಬ್ರೇಕಿಂಗ್ ನ್ಯೂಸ್
04-03-21 01:06 pm Mangalore Correspondent ಕ್ರೈಂ
ಕೊಣಾಜೆ, ಮಾ.4: ಮನೆ ಮುಂಭಾಗದಲ್ಲಿ ನಿಲ್ಲಿಸಿದ್ದ ಎರಡು ಕಾರುಗಳನ್ನ ಯಾರೋ ಆಗಂತುಕರು ಪುಡಿಗೈದು ಮನೆಯ ಕಿಟಕಿ ಗಾಜುಗಳನ್ನು ಹಾನಿಗೈದ ಘಟನೆ ನರಿಂಗಾನ ಗ್ರಾಮದ ವಿದ್ಯಾನಗರದ ಬಳಿಯ ಜಲ್ಲಿ ಕ್ರಾಸ್ ನಲ್ಲಿ ನಸುಕಿನ ಜಾವ ನಡೆದಿದೆ.


ಜಲ್ಲಿ ಕ್ರಾಸ್ ಬಳಿಯ ನಿವಾಸಿ ಅಬ್ಬಾಸ್ ಎಂಬವರ ಮನೆಯ ಆವರಣದೊಳಗೆ ಘಟನೆ ನಡೆದಿದೆ. ಅಬ್ಬಾಸ್ ಅವರು ಜಲ್ಲಿಕ್ರಾಸ್ ನಲ್ಲಿ ನ್ಯಾಯ ಬೆಲೆ ಅಂಗಡಿಯನ್ನು ಹೊಂದಿದ್ದಾರೆ.


ಇಂದು ಮುಂಜಾನೆ ನಸುಕಿನ ವೇಳೆ 4 ಗಂಟೆ ಹೊತ್ತಿಗೆ ಶಬ್ದ ಕೇಳಿಸಿದ್ದು ಅಬ್ಬಾಸ್ ಮನೆ ಹೊರಗೆ ಬಂದು ನೋಡಿದಾಗ ಆವರಣದೊಳಗೆ ನಿಲ್ಲಿಸಿದ್ದ ಕ್ವಾಲಿಸ್ ಮತ್ತು ಓಮ್ನಿ ಕಾರು, ಕಿಟಕಿ ಗಾಜುಗಳನ್ನು ಆಗಂತುಕರು ಪುಡಿಗಟ್ಟಿ ಪರಾರಿಯಾಗಿದ್ದರು.
ಅಬ್ಬಾಸ್ ಕೂಡಲೇ ಪೊಲೀಸರಿಗೆ ದೂರು ನೀಡಿದ್ದು ಸ್ಥಳಕ್ಕೆ ಕೊಣಾಜೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Miscreants pelt stones at Two parked cars and also damage the house at Konaje. The Konaje police are now investigating the case.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am