ಬ್ರೇಕಿಂಗ್ ನ್ಯೂಸ್
04-03-21 01:06 pm Mangalore Correspondent ಕ್ರೈಂ
ಕೊಣಾಜೆ, ಮಾ.4: ಮನೆ ಮುಂಭಾಗದಲ್ಲಿ ನಿಲ್ಲಿಸಿದ್ದ ಎರಡು ಕಾರುಗಳನ್ನ ಯಾರೋ ಆಗಂತುಕರು ಪುಡಿಗೈದು ಮನೆಯ ಕಿಟಕಿ ಗಾಜುಗಳನ್ನು ಹಾನಿಗೈದ ಘಟನೆ ನರಿಂಗಾನ ಗ್ರಾಮದ ವಿದ್ಯಾನಗರದ ಬಳಿಯ ಜಲ್ಲಿ ಕ್ರಾಸ್ ನಲ್ಲಿ ನಸುಕಿನ ಜಾವ ನಡೆದಿದೆ.


ಜಲ್ಲಿ ಕ್ರಾಸ್ ಬಳಿಯ ನಿವಾಸಿ ಅಬ್ಬಾಸ್ ಎಂಬವರ ಮನೆಯ ಆವರಣದೊಳಗೆ ಘಟನೆ ನಡೆದಿದೆ. ಅಬ್ಬಾಸ್ ಅವರು ಜಲ್ಲಿಕ್ರಾಸ್ ನಲ್ಲಿ ನ್ಯಾಯ ಬೆಲೆ ಅಂಗಡಿಯನ್ನು ಹೊಂದಿದ್ದಾರೆ.


ಇಂದು ಮುಂಜಾನೆ ನಸುಕಿನ ವೇಳೆ 4 ಗಂಟೆ ಹೊತ್ತಿಗೆ ಶಬ್ದ ಕೇಳಿಸಿದ್ದು ಅಬ್ಬಾಸ್ ಮನೆ ಹೊರಗೆ ಬಂದು ನೋಡಿದಾಗ ಆವರಣದೊಳಗೆ ನಿಲ್ಲಿಸಿದ್ದ ಕ್ವಾಲಿಸ್ ಮತ್ತು ಓಮ್ನಿ ಕಾರು, ಕಿಟಕಿ ಗಾಜುಗಳನ್ನು ಆಗಂತುಕರು ಪುಡಿಗಟ್ಟಿ ಪರಾರಿಯಾಗಿದ್ದರು.
ಅಬ್ಬಾಸ್ ಕೂಡಲೇ ಪೊಲೀಸರಿಗೆ ದೂರು ನೀಡಿದ್ದು ಸ್ಥಳಕ್ಕೆ ಕೊಣಾಜೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Miscreants pelt stones at Two parked cars and also damage the house at Konaje. The Konaje police are now investigating the case.
28-03-26 02:54 pm
HK News Staffer
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
28-03-26 02:58 pm
HK News Staffer
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 02:56 pm
HK News Staffer
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
Puttenahalli, Inspector Ravi, Case: ಪುಟ್ಟೇನಹಳ...
27-03-26 08:37 pm