ಬ್ರೇಕಿಂಗ್ ನ್ಯೂಸ್
04-03-21 01:06 pm Mangalore Correspondent ಕ್ರೈಂ
ಕೊಣಾಜೆ, ಮಾ.4: ಮನೆ ಮುಂಭಾಗದಲ್ಲಿ ನಿಲ್ಲಿಸಿದ್ದ ಎರಡು ಕಾರುಗಳನ್ನ ಯಾರೋ ಆಗಂತುಕರು ಪುಡಿಗೈದು ಮನೆಯ ಕಿಟಕಿ ಗಾಜುಗಳನ್ನು ಹಾನಿಗೈದ ಘಟನೆ ನರಿಂಗಾನ ಗ್ರಾಮದ ವಿದ್ಯಾನಗರದ ಬಳಿಯ ಜಲ್ಲಿ ಕ್ರಾಸ್ ನಲ್ಲಿ ನಸುಕಿನ ಜಾವ ನಡೆದಿದೆ.
ಜಲ್ಲಿ ಕ್ರಾಸ್ ಬಳಿಯ ನಿವಾಸಿ ಅಬ್ಬಾಸ್ ಎಂಬವರ ಮನೆಯ ಆವರಣದೊಳಗೆ ಘಟನೆ ನಡೆದಿದೆ. ಅಬ್ಬಾಸ್ ಅವರು ಜಲ್ಲಿಕ್ರಾಸ್ ನಲ್ಲಿ ನ್ಯಾಯ ಬೆಲೆ ಅಂಗಡಿಯನ್ನು ಹೊಂದಿದ್ದಾರೆ.
ಇಂದು ಮುಂಜಾನೆ ನಸುಕಿನ ವೇಳೆ 4 ಗಂಟೆ ಹೊತ್ತಿಗೆ ಶಬ್ದ ಕೇಳಿಸಿದ್ದು ಅಬ್ಬಾಸ್ ಮನೆ ಹೊರಗೆ ಬಂದು ನೋಡಿದಾಗ ಆವರಣದೊಳಗೆ ನಿಲ್ಲಿಸಿದ್ದ ಕ್ವಾಲಿಸ್ ಮತ್ತು ಓಮ್ನಿ ಕಾರು, ಕಿಟಕಿ ಗಾಜುಗಳನ್ನು ಆಗಂತುಕರು ಪುಡಿಗಟ್ಟಿ ಪರಾರಿಯಾಗಿದ್ದರು.
ಅಬ್ಬಾಸ್ ಕೂಡಲೇ ಪೊಲೀಸರಿಗೆ ದೂರು ನೀಡಿದ್ದು ಸ್ಥಳಕ್ಕೆ ಕೊಣಾಜೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Miscreants pelt stones at Two parked cars and also damage the house at Konaje. The Konaje police are now investigating the case.
22-09-25 07:07 pm
Bangalore Correspondent
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
22-09-25 06:58 pm
HK News Desk
ದೇಶಾದ್ಯಂತ ಬಿಹಾರ ಮಾದರಿ ಮತದಾರ ಪಟ್ಟಿ ಪರಿಷ್ಕರಣೆ ;...
22-09-25 10:50 am
ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್...
20-09-25 11:03 pm
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
22-09-25 10:08 pm
Mangalore Correspondent
ಜಿಎಸ್ಟಿ 2.0 ಜನಸಾಮಾನ್ಯರ ಹಿತದೃಷ್ಟಿಯಿಂದ ತೆರಿಗೆ ಸ...
22-09-25 04:09 pm
ದೋಷಯುಕ್ತ ಇಲೆಕ್ಟ್ರಿಕ್ ವಾಹನ ; ಓಲಾ ಕಂಪನಿ ವಿರುದ್...
22-09-25 01:51 pm
ಸೆ.22ರಿಂದ ಮಂಗಳೂರು ದಸರಾ ವೈಭವ ; ಸಾಂಸ್ಕೃತಿಕ ಕಲಾವ...
20-09-25 10:39 pm
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
22-09-25 08:16 pm
Mangalore Correspondent
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm