ಬ್ರೇಕಿಂಗ್ ನ್ಯೂಸ್
05-03-21 11:40 am Headline Karnataka News Network ಕ್ರೈಂ
ಬೆಂಗಳೂರು, ಮಾರ್ಚ್ 05: ವಿದ್ಯಾರ್ಥಿ ವೀಸಾ ಹೆಸರಿನಲ್ಲಿ ಬೆಂಗಳೂರಿಗೆ ಬಂದು ಪ್ರತಿಷ್ಠಿತರಿಗೆ ಡ್ರಗ್ ಪೂರೈಕೆ ಮಾಡುತ್ತಿದ್ದ ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಯುಗೋಚಿಕೂ ವಿಕ್ಟರ್ ಬಂಧಿತ ಆರೋಪಿ. ಈತನಿಂದ ಬರೋಬ್ಬರಿ 40 ಲಕ್ಷ ರೂ. ಮೌಲ್ಯದ ಅರ್ಧ ಕೆ.ಜಿ. ಎಂಡಿಎಂಎ ಎರಡು ಮೊಬೈಲ್ ವಶಪಡಿಸಿಕೊಂಡಿದ್ದಾರೆ.
ವಿದ್ಯಾರ್ಥಿ ವೀಸಾ ಮೇಲೆ ಬಂದಿದ್ದ ವಿಕ್ಟರ್, ವೀಸಾ ಅವಧಿ ಮುಗಿದರೂ ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ. ಮುಂಬಯಿನಲ್ಲಿರುವ ಪರಿಚಿತ ಮೈಕೇಲ್ ಎಂಬಾತನಿಂದ ಮಾದಕ ವಸ್ತುಗಳನ್ನು ಬೆಂಗಳೂರಿಗೆ ತರಿಸಿಕೊಳ್ಳುತ್ತಿದ್ದ. ಇಲ್ಲಿ ಪ್ರತಿಷ್ಠಿತ ವ್ಯಕ್ತಿಗಳ ಸಂಪರ್ಕ ಬೆಳೆಸಿ ಅವರಿಗೆ ದುಬಾರಿ ಬೆಲೆಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ. ಕಳೆದ ಮೂರು ವರ್ಷಗಳಿಂದಲೂ ಇವನು ಡ್ರಗ್ ಡೀಲಿಂಗ್ ನಲ್ಲಿ ಶಾಮೀಲಾಗಿದ್ದ.
ಈತನ ವಿಚಾರಣೆ ವೇಳೆ ನೀಡಿದ ಮಾಹಿತಿ ಮೇರೆಗೆ ಈ ಜಾಲದಲ್ಲಿ ಸಿಲುಕಿರುವ ಇತರೆ ಪೆಡ್ಲರ್ಗಳಿಗಾಗಿ ಶೋಧ ನಡೆದಿದೆ. ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ಲಕ್ಷ್ಮೀ ಕಾಂತಯ್ಯ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ವಿಕ್ಟರ್ ವಿಚಾರಣೆ ವೇಳೆ ಕೆಲವು ಪ್ರತಿಷ್ಠಿತ ವ್ಯಕ್ತಿಗಳು ಡ್ರಗ್ ಖರೀದಿ ಮಾಡಿರುವ ಮಾಹಿತಿ ಸಿಕ್ಕಿದ್ದು ಅವರಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ. ಬಂಧಿತ ವಿಕ್ಟರ್ ವಿರುದ್ಧ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ.
Bangalore CCB police have arrested an African peddler involved in drug peddling and seized 500 kg of ganja worth Rs 40 lakh.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm