ಬ್ರೇಕಿಂಗ್ ನ್ಯೂಸ್
19-08-20 04:52 pm Mangalore Reporter ಕ್ರೈಂ
ಚಿಕ್ಕಮಗಳೂರು, ಆಗಸ್ಟ್ 19: ಚಾರ್ಮಾಡಿ ಘಾಟ್ ಹೆದ್ದಾರಿಯ ಮಲಯಮಾರುತ ಗೆಸ್ಟ್ ಹೌಸ್ ಬಳಿ ರಸ್ತೆ ಬದಿ ನಿಲ್ಲಿಸಿರುವ ಕಾರಿನಲ್ಲಿ ವ್ಯಕ್ತಿಯೊಬ್ಬ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ನಿನ್ನೆ ಸಂಜೆಯಿಂದ ಚಾರ್ಮಾಡಿ ಘಾಟ್ ರಸ್ತೆ ಬದಿಯಲ್ಲೇ ಇರುವ ಕಾರನ್ನು ನೋಡಿ ಸ್ಥಳೀಯರು ಸಂಶಯಗೊಂಡಿದ್ದರು. ಇಂದು ಪರಿಶೀಲನೆ ನಡೆಸಿದಾಗ ಡ್ರೈವಿಂಗ್ ಸೀಟಲ್ಲಿ ಕುಳಿತ ವ್ಯಕ್ತಿ ಮೃತನಾಗಿರುವುದು ಕಂಡುಬಂತು. ಕಾರಿನ ಪಕ್ಕದಲ್ಲೇ ವಿಷದ ಬಾಟಲಿ ಇದ್ದು ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಿರಬೇಕು ಎನ್ನುವ ಸಂಶಯ ಕಂಡುಬಂದಿದೆ.
KA 05 MT 4877 ನಂಬರಿನ ಕ್ವಿಡ್ ಕಾರಿನಲ್ಲಿ ಮೃತದೇಹ ಕಂಡುಬಂದಿದ್ದು ವ್ಯಕ್ತಿಯ ಬಗ್ಗೆ ಪೊಲೀಸರು ವಿವರ ಕಲೆಹಾಕುತ್ತಿದ್ದಾರೆ. ಸ್ಥಳಕ್ಕೆ ಮೂಡಿಗೆರೆಯ ಬಣಕಲ್ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm