ಬ್ರೇಕಿಂಗ್ ನ್ಯೂಸ್
19-08-20 04:52 pm Mangalore Reporter ಕ್ರೈಂ
ಚಿಕ್ಕಮಗಳೂರು, ಆಗಸ್ಟ್ 19: ಚಾರ್ಮಾಡಿ ಘಾಟ್ ಹೆದ್ದಾರಿಯ ಮಲಯಮಾರುತ ಗೆಸ್ಟ್ ಹೌಸ್ ಬಳಿ ರಸ್ತೆ ಬದಿ ನಿಲ್ಲಿಸಿರುವ ಕಾರಿನಲ್ಲಿ ವ್ಯಕ್ತಿಯೊಬ್ಬ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ನಿನ್ನೆ ಸಂಜೆಯಿಂದ ಚಾರ್ಮಾಡಿ ಘಾಟ್ ರಸ್ತೆ ಬದಿಯಲ್ಲೇ ಇರುವ ಕಾರನ್ನು ನೋಡಿ ಸ್ಥಳೀಯರು ಸಂಶಯಗೊಂಡಿದ್ದರು. ಇಂದು ಪರಿಶೀಲನೆ ನಡೆಸಿದಾಗ ಡ್ರೈವಿಂಗ್ ಸೀಟಲ್ಲಿ ಕುಳಿತ ವ್ಯಕ್ತಿ ಮೃತನಾಗಿರುವುದು ಕಂಡುಬಂತು. ಕಾರಿನ ಪಕ್ಕದಲ್ಲೇ ವಿಷದ ಬಾಟಲಿ ಇದ್ದು ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಿರಬೇಕು ಎನ್ನುವ ಸಂಶಯ ಕಂಡುಬಂದಿದೆ.
KA 05 MT 4877 ನಂಬರಿನ ಕ್ವಿಡ್ ಕಾರಿನಲ್ಲಿ ಮೃತದೇಹ ಕಂಡುಬಂದಿದ್ದು ವ್ಯಕ್ತಿಯ ಬಗ್ಗೆ ಪೊಲೀಸರು ವಿವರ ಕಲೆಹಾಕುತ್ತಿದ್ದಾರೆ. ಸ್ಥಳಕ್ಕೆ ಮೂಡಿಗೆರೆಯ ಬಣಕಲ್ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm