ಬ್ರೇಕಿಂಗ್ ನ್ಯೂಸ್
19-08-20 04:52 pm Mangalore Reporter ಕ್ರೈಂ
ಚಿಕ್ಕಮಗಳೂರು, ಆಗಸ್ಟ್ 19: ಚಾರ್ಮಾಡಿ ಘಾಟ್ ಹೆದ್ದಾರಿಯ ಮಲಯಮಾರುತ ಗೆಸ್ಟ್ ಹೌಸ್ ಬಳಿ ರಸ್ತೆ ಬದಿ ನಿಲ್ಲಿಸಿರುವ ಕಾರಿನಲ್ಲಿ ವ್ಯಕ್ತಿಯೊಬ್ಬ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ನಿನ್ನೆ ಸಂಜೆಯಿಂದ ಚಾರ್ಮಾಡಿ ಘಾಟ್ ರಸ್ತೆ ಬದಿಯಲ್ಲೇ ಇರುವ ಕಾರನ್ನು ನೋಡಿ ಸ್ಥಳೀಯರು ಸಂಶಯಗೊಂಡಿದ್ದರು. ಇಂದು ಪರಿಶೀಲನೆ ನಡೆಸಿದಾಗ ಡ್ರೈವಿಂಗ್ ಸೀಟಲ್ಲಿ ಕುಳಿತ ವ್ಯಕ್ತಿ ಮೃತನಾಗಿರುವುದು ಕಂಡುಬಂತು. ಕಾರಿನ ಪಕ್ಕದಲ್ಲೇ ವಿಷದ ಬಾಟಲಿ ಇದ್ದು ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಿರಬೇಕು ಎನ್ನುವ ಸಂಶಯ ಕಂಡುಬಂದಿದೆ.
KA 05 MT 4877 ನಂಬರಿನ ಕ್ವಿಡ್ ಕಾರಿನಲ್ಲಿ ಮೃತದೇಹ ಕಂಡುಬಂದಿದ್ದು ವ್ಯಕ್ತಿಯ ಬಗ್ಗೆ ಪೊಲೀಸರು ವಿವರ ಕಲೆಹಾಕುತ್ತಿದ್ದಾರೆ. ಸ್ಥಳಕ್ಕೆ ಮೂಡಿಗೆರೆಯ ಬಣಕಲ್ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 01:52 pm
Udupi Staffer
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm