ಬ್ರೇಕಿಂಗ್ ನ್ಯೂಸ್
05-03-21 01:19 pm Mangalore Correspondent ಕ್ರೈಂ
ಮಂಗಳೂರು, ಮಾ.5 : ಗ್ರಾಹಕರ ಸೋಗಿನಲ್ಲಿ ಬಂದ ಖದೀಮನೊಬ್ಬ ನಗರದ ಜ್ಯುವೆಲ್ಲರಿ ಶಾಪ್ ನಿಂದ ಹಾಡಹಗಲೇ ಆಭರಣ ಕಳವುಗೈದು ಓಡಿದ್ದು ಜ್ಯುವೆಲ್ಲರಿ ಸಿಬಂದಿ ಮತ್ತು ಮಾಲಕರೇ ಆತನನ್ನು ಬೆನ್ನಟ್ಟಿ ಹಿಡಿದ ಘಟನೆ ನಡೆದಿದೆ.

ಅರುಣ್ ಜಿ. ಶೇಟ್ ಎಂಬವರಿಗೆ ಸೇರಿದ ನಗರದ ರಥಬೀದಿಯಲ್ಲಿರುವ ಅರುಣ್ ಜಿ. ಶೇಟ್ ಜ್ಯುವೆಲ್ಲರಿ ಆ್ಯಂಡ್ ಡೈಮಂಡ್ ವರ್ಕ್ಸ್ ಶಾಪ್ ಗೆ ಗುರುವಾರ ಮಧ್ಯಾಹ 2 ಗಂಟೆ ಸುಮಾರಿಗೆ ಗ್ರಾಹಕರ ಸೋಗಿನಲ್ಲಿ ಬಂದಿದ್ದ ಖದೀಮ, ಆಭರಣವನ್ನು ಖರೀದಿಸುವಂತೆ ನಟಿಸಿದ್ದಾನೆ. ಮಾಲಕ ಅರುಣ್ ಜಿ.ಶೇಟ್ ಸ್ವತಃ ಆತನಿಗೆ ಆಭರಣ ತೋರಿಸುತ್ತಿದ್ದರು. ಆತ ಉಂಗುರ ಒಂದನ್ನು ಕೈಗೆ ಹಾಕಿ ನೋಡುತ್ತಲೇ, ಏಕಾಏಕಿ ಆಭರಣದೊಂದಿಗೆ ಹೊರಗೆ ಓಡಿದ್ದಾನೆ.


ಆತ ಓಡುತ್ತಿರುವುದನ್ನು ಗಮನಿಸಿದ ಜ್ಯುವೆಲ್ಲರಿ ಮಾಲಕ ಅರುಣ್ ಜಿ ಶೇಟ್ ಅವನನ್ನು ಬೆನ್ನಟಿದ್ದಾರೆ. ಸ್ವಲ್ಪ ದೂರ ಹೋಗುತ್ತಲೇ ಆತ ಅವರ ಕೈಗೆ ಸಿಕ್ಕಿಬಿದ್ದಿದ್ದಾನೆ. ಅಷ್ಟರಲ್ಲಾಗಲೇ ಸ್ಥಳದಲ್ಲಿದ್ದವರಿಗೆ ವಿಷಯ ತಿಳಿದಿದ್ದು, ಈ ಸಂದರ್ಭ ಅಲ್ಲಿ ಸಾಕಷ್ಟು ಜನರು ಜಮಾಯಿಸಿದ್ದಾರೆ. ಈ ಎಲ್ಲಾ ದೃಶ್ಯ ಜುವೆಲ್ಲರಿಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಬಳಿಕ ಈ ಬಗ್ಗೆ ಪೊಲೀಸ್ ದೂರು ನೀಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Video:
Man steals a gold ring from local jewelry stores by acting as a customer in Mangalore was caught red-handed by public.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm