ಬ್ರೇಕಿಂಗ್ ನ್ಯೂಸ್
05-03-21 01:19 pm Mangalore Correspondent ಕ್ರೈಂ
ಮಂಗಳೂರು, ಮಾ.5 : ಗ್ರಾಹಕರ ಸೋಗಿನಲ್ಲಿ ಬಂದ ಖದೀಮನೊಬ್ಬ ನಗರದ ಜ್ಯುವೆಲ್ಲರಿ ಶಾಪ್ ನಿಂದ ಹಾಡಹಗಲೇ ಆಭರಣ ಕಳವುಗೈದು ಓಡಿದ್ದು ಜ್ಯುವೆಲ್ಲರಿ ಸಿಬಂದಿ ಮತ್ತು ಮಾಲಕರೇ ಆತನನ್ನು ಬೆನ್ನಟ್ಟಿ ಹಿಡಿದ ಘಟನೆ ನಡೆದಿದೆ.

ಅರುಣ್ ಜಿ. ಶೇಟ್ ಎಂಬವರಿಗೆ ಸೇರಿದ ನಗರದ ರಥಬೀದಿಯಲ್ಲಿರುವ ಅರುಣ್ ಜಿ. ಶೇಟ್ ಜ್ಯುವೆಲ್ಲರಿ ಆ್ಯಂಡ್ ಡೈಮಂಡ್ ವರ್ಕ್ಸ್ ಶಾಪ್ ಗೆ ಗುರುವಾರ ಮಧ್ಯಾಹ 2 ಗಂಟೆ ಸುಮಾರಿಗೆ ಗ್ರಾಹಕರ ಸೋಗಿನಲ್ಲಿ ಬಂದಿದ್ದ ಖದೀಮ, ಆಭರಣವನ್ನು ಖರೀದಿಸುವಂತೆ ನಟಿಸಿದ್ದಾನೆ. ಮಾಲಕ ಅರುಣ್ ಜಿ.ಶೇಟ್ ಸ್ವತಃ ಆತನಿಗೆ ಆಭರಣ ತೋರಿಸುತ್ತಿದ್ದರು. ಆತ ಉಂಗುರ ಒಂದನ್ನು ಕೈಗೆ ಹಾಕಿ ನೋಡುತ್ತಲೇ, ಏಕಾಏಕಿ ಆಭರಣದೊಂದಿಗೆ ಹೊರಗೆ ಓಡಿದ್ದಾನೆ.


ಆತ ಓಡುತ್ತಿರುವುದನ್ನು ಗಮನಿಸಿದ ಜ್ಯುವೆಲ್ಲರಿ ಮಾಲಕ ಅರುಣ್ ಜಿ ಶೇಟ್ ಅವನನ್ನು ಬೆನ್ನಟಿದ್ದಾರೆ. ಸ್ವಲ್ಪ ದೂರ ಹೋಗುತ್ತಲೇ ಆತ ಅವರ ಕೈಗೆ ಸಿಕ್ಕಿಬಿದ್ದಿದ್ದಾನೆ. ಅಷ್ಟರಲ್ಲಾಗಲೇ ಸ್ಥಳದಲ್ಲಿದ್ದವರಿಗೆ ವಿಷಯ ತಿಳಿದಿದ್ದು, ಈ ಸಂದರ್ಭ ಅಲ್ಲಿ ಸಾಕಷ್ಟು ಜನರು ಜಮಾಯಿಸಿದ್ದಾರೆ. ಈ ಎಲ್ಲಾ ದೃಶ್ಯ ಜುವೆಲ್ಲರಿಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಬಳಿಕ ಈ ಬಗ್ಗೆ ಪೊಲೀಸ್ ದೂರು ನೀಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Video:
Man steals a gold ring from local jewelry stores by acting as a customer in Mangalore was caught red-handed by public.
28-03-26 02:54 pm
HK News Staffer
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
28-03-26 02:58 pm
HK News Staffer
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 02:56 pm
HK News Staffer
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
Puttenahalli, Inspector Ravi, Case: ಪುಟ್ಟೇನಹಳ...
27-03-26 08:37 pm