ಬ್ರೇಕಿಂಗ್ ನ್ಯೂಸ್
05-03-21 01:19 pm Mangalore Correspondent ಕ್ರೈಂ
ಮಂಗಳೂರು, ಮಾ.5 : ಗ್ರಾಹಕರ ಸೋಗಿನಲ್ಲಿ ಬಂದ ಖದೀಮನೊಬ್ಬ ನಗರದ ಜ್ಯುವೆಲ್ಲರಿ ಶಾಪ್ ನಿಂದ ಹಾಡಹಗಲೇ ಆಭರಣ ಕಳವುಗೈದು ಓಡಿದ್ದು ಜ್ಯುವೆಲ್ಲರಿ ಸಿಬಂದಿ ಮತ್ತು ಮಾಲಕರೇ ಆತನನ್ನು ಬೆನ್ನಟ್ಟಿ ಹಿಡಿದ ಘಟನೆ ನಡೆದಿದೆ.

ಅರುಣ್ ಜಿ. ಶೇಟ್ ಎಂಬವರಿಗೆ ಸೇರಿದ ನಗರದ ರಥಬೀದಿಯಲ್ಲಿರುವ ಅರುಣ್ ಜಿ. ಶೇಟ್ ಜ್ಯುವೆಲ್ಲರಿ ಆ್ಯಂಡ್ ಡೈಮಂಡ್ ವರ್ಕ್ಸ್ ಶಾಪ್ ಗೆ ಗುರುವಾರ ಮಧ್ಯಾಹ 2 ಗಂಟೆ ಸುಮಾರಿಗೆ ಗ್ರಾಹಕರ ಸೋಗಿನಲ್ಲಿ ಬಂದಿದ್ದ ಖದೀಮ, ಆಭರಣವನ್ನು ಖರೀದಿಸುವಂತೆ ನಟಿಸಿದ್ದಾನೆ. ಮಾಲಕ ಅರುಣ್ ಜಿ.ಶೇಟ್ ಸ್ವತಃ ಆತನಿಗೆ ಆಭರಣ ತೋರಿಸುತ್ತಿದ್ದರು. ಆತ ಉಂಗುರ ಒಂದನ್ನು ಕೈಗೆ ಹಾಕಿ ನೋಡುತ್ತಲೇ, ಏಕಾಏಕಿ ಆಭರಣದೊಂದಿಗೆ ಹೊರಗೆ ಓಡಿದ್ದಾನೆ.


ಆತ ಓಡುತ್ತಿರುವುದನ್ನು ಗಮನಿಸಿದ ಜ್ಯುವೆಲ್ಲರಿ ಮಾಲಕ ಅರುಣ್ ಜಿ ಶೇಟ್ ಅವನನ್ನು ಬೆನ್ನಟಿದ್ದಾರೆ. ಸ್ವಲ್ಪ ದೂರ ಹೋಗುತ್ತಲೇ ಆತ ಅವರ ಕೈಗೆ ಸಿಕ್ಕಿಬಿದ್ದಿದ್ದಾನೆ. ಅಷ್ಟರಲ್ಲಾಗಲೇ ಸ್ಥಳದಲ್ಲಿದ್ದವರಿಗೆ ವಿಷಯ ತಿಳಿದಿದ್ದು, ಈ ಸಂದರ್ಭ ಅಲ್ಲಿ ಸಾಕಷ್ಟು ಜನರು ಜಮಾಯಿಸಿದ್ದಾರೆ. ಈ ಎಲ್ಲಾ ದೃಶ್ಯ ಜುವೆಲ್ಲರಿಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಬಳಿಕ ಈ ಬಗ್ಗೆ ಪೊಲೀಸ್ ದೂರು ನೀಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Video:
Man steals a gold ring from local jewelry stores by acting as a customer in Mangalore was caught red-handed by public.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm