ಬ್ರೇಕಿಂಗ್ ನ್ಯೂಸ್
05-03-21 03:50 pm Mangalore Correspondent ಕ್ರೈಂ
ಮಂಗಳೂರು, ಮಾ.5: ನವಜಾತ ಶಿಶುಗಳನ್ನು ಮಾರಾಟ ಮಾಡಿ, ಹಣ ಸಂಗ್ರಹಿಸುತ್ತಿದ್ದ ಜಾಲವನ್ನು ಮಂಗಳೂರು ಪೊಲೀಸರು ಪತ್ತೆ ಮಾಡಿದ್ದಾರೆ. ಮೈಸೂರಿನ ಎನ್ ಜಿಓ ಒಡನಾಡಿ ಸಂಸ್ಥೆಯ ಸಹಯೋಗದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಘಟನೆ ಸಂಬಂಧ ಮೂಲ್ಕಿ ನಿವಾಸಿ ರಾಯನ್ ಎಂಬಾತನನ್ನು ಬಂಧಿಸಿದ್ದಾರೆ.

ವಿವಿಧ ಕಡೆಗಳಿಂದ ನವಜಾತ ಶಿಶುಗಳನ್ನು ಪಡೆದು ಹಣಕ್ಕಾಗಿ ಮಾರಾಟ ಮಾಡುತ್ತಿದ್ದರು ಅನ್ನೋ ಅಂಶ ತನಿಖೆಯಲ್ಲಿ ಬಯಲಾಗಿದೆ. ಗಂಡು ಮಗುವನ್ನು ಮೂರು ಲಕ್ಷಕ್ಕೆ ಖರೀದಿಸಿ, ಆರು ಲಕ್ಷಕ್ಕೆ ಮಾರಾಟ ಮಾಡುತ್ತಿದ್ದರು. ಹೆಣ್ಣು ಮಗುವನ್ನು ಎರಡು ಲಕ್ಷಕ್ಕೆ ಪಡೆದು ನಾಲ್ಕು ಲಕ್ಷಕ್ಕೆ ಮಾರಾಟ ಮಾಡುತ್ತಿದ್ದರು. ರಾಯನ್ ಜೊತೆಗೆ ಕಾರ್ಕಳ ಮೂಲದ ಕವಿತಾ ಎಂಬ ಮಹಿಳೆ ಮಗು ಮಾರಾಟಕ್ಕೆ ಸಹಾಯ ಮಾಡಿದ್ದು, ಪೊಲೀಸರು ಆಕೆಯನ್ನು ವಶಕ್ಕೆ ಪಡೆದಿದ್ದಾರೆ.

ಕಾರ್ಕಳದ ಕ್ರಿಸ್ತಿಯನ್ ಮಹಿಳೆಯೊಬ್ಬರಿಗೆ ಮಕ್ಕಳಿಲ್ಲದೇ ಇದ್ದು, ಮಗು ಪಡೆಯುವುದಕ್ಕಾಗಿ ನೆರೆಮನೆಯ ಕವಿತಾಳನ್ನು ಸಂಪರ್ಕಿಸಿದ್ದಾರೆ. ಕವಿತಾ, ಆರೋಪಿ ರಾಯನ್ ಮೂಲಕ ಸಂಪರ್ಕಿಸಿ, ಹಾಸನ ಜಿಲ್ಲೆಯಿಂದ ಮುದ್ದಾದ ಮಗುವನ್ನು ದೊರಕಿಸಿದ್ದಳು. ಹಾಸನ ಮೂಲದ ಮಗುವನ್ನು ಮಾರಾಟ ಮಾಡಿದ್ದ ಬಗ್ಗೆ ಮಾಹಿತಿ ಪಡೆದ ಒಡನಾಡಿ ಸಂಸ್ಥೆಯವರು ಮಂಗಳೂರು ಪೊಲೀಸರಿಗೆ ಮಾಹಿತಿ ನೀಡಿ, ಕಾರ್ಯಾಚರಣೆ ನಡೆಸಿದ್ದಾರೆ.
ಹಣಕ್ಕಾಗಿ ಮಗುವನ್ನು ಅರಬ್ ದೇಶಗಳಿಗೂ ಮಾರಾಟ ಮಾಡಲಾಗುತ್ತಿತ್ತು ಅನ್ನೋದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ರಾಯನ್ ಮೂರು ಮಗುವನ್ನು ಮಾರಾಟ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಕದ್ರಿ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಆರೋಪಿಗಳನ್ನು ಇನ್ನಷ್ಟು ವಿಚಾರಣೆಗೆ ಒಳಪಡಿಸಲಾಗುತ್ತಿದೆ, ಈ ಜಾಲದಲ್ಲಿ ಬೇರೆ ಯಾರೆಲ್ಲ ಇದ್ದಾರೆ ಅನ್ನೋದು ಪತ್ತೆಯಾಗಬೇಕು ಎಂದು ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
The Mangalore city police have succeeded in arresting one person in connection with Baby Selling Racket. The accused was selling Boy babies for 6 lakhs and girls for four lakhs.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am