ಬ್ರೇಕಿಂಗ್ ನ್ಯೂಸ್
05-03-21 03:50 pm Mangalore Correspondent ಕ್ರೈಂ
ಮಂಗಳೂರು, ಮಾ.5: ನವಜಾತ ಶಿಶುಗಳನ್ನು ಮಾರಾಟ ಮಾಡಿ, ಹಣ ಸಂಗ್ರಹಿಸುತ್ತಿದ್ದ ಜಾಲವನ್ನು ಮಂಗಳೂರು ಪೊಲೀಸರು ಪತ್ತೆ ಮಾಡಿದ್ದಾರೆ. ಮೈಸೂರಿನ ಎನ್ ಜಿಓ ಒಡನಾಡಿ ಸಂಸ್ಥೆಯ ಸಹಯೋಗದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಘಟನೆ ಸಂಬಂಧ ಮೂಲ್ಕಿ ನಿವಾಸಿ ರಾಯನ್ ಎಂಬಾತನನ್ನು ಬಂಧಿಸಿದ್ದಾರೆ.

ವಿವಿಧ ಕಡೆಗಳಿಂದ ನವಜಾತ ಶಿಶುಗಳನ್ನು ಪಡೆದು ಹಣಕ್ಕಾಗಿ ಮಾರಾಟ ಮಾಡುತ್ತಿದ್ದರು ಅನ್ನೋ ಅಂಶ ತನಿಖೆಯಲ್ಲಿ ಬಯಲಾಗಿದೆ. ಗಂಡು ಮಗುವನ್ನು ಮೂರು ಲಕ್ಷಕ್ಕೆ ಖರೀದಿಸಿ, ಆರು ಲಕ್ಷಕ್ಕೆ ಮಾರಾಟ ಮಾಡುತ್ತಿದ್ದರು. ಹೆಣ್ಣು ಮಗುವನ್ನು ಎರಡು ಲಕ್ಷಕ್ಕೆ ಪಡೆದು ನಾಲ್ಕು ಲಕ್ಷಕ್ಕೆ ಮಾರಾಟ ಮಾಡುತ್ತಿದ್ದರು. ರಾಯನ್ ಜೊತೆಗೆ ಕಾರ್ಕಳ ಮೂಲದ ಕವಿತಾ ಎಂಬ ಮಹಿಳೆ ಮಗು ಮಾರಾಟಕ್ಕೆ ಸಹಾಯ ಮಾಡಿದ್ದು, ಪೊಲೀಸರು ಆಕೆಯನ್ನು ವಶಕ್ಕೆ ಪಡೆದಿದ್ದಾರೆ.

ಕಾರ್ಕಳದ ಕ್ರಿಸ್ತಿಯನ್ ಮಹಿಳೆಯೊಬ್ಬರಿಗೆ ಮಕ್ಕಳಿಲ್ಲದೇ ಇದ್ದು, ಮಗು ಪಡೆಯುವುದಕ್ಕಾಗಿ ನೆರೆಮನೆಯ ಕವಿತಾಳನ್ನು ಸಂಪರ್ಕಿಸಿದ್ದಾರೆ. ಕವಿತಾ, ಆರೋಪಿ ರಾಯನ್ ಮೂಲಕ ಸಂಪರ್ಕಿಸಿ, ಹಾಸನ ಜಿಲ್ಲೆಯಿಂದ ಮುದ್ದಾದ ಮಗುವನ್ನು ದೊರಕಿಸಿದ್ದಳು. ಹಾಸನ ಮೂಲದ ಮಗುವನ್ನು ಮಾರಾಟ ಮಾಡಿದ್ದ ಬಗ್ಗೆ ಮಾಹಿತಿ ಪಡೆದ ಒಡನಾಡಿ ಸಂಸ್ಥೆಯವರು ಮಂಗಳೂರು ಪೊಲೀಸರಿಗೆ ಮಾಹಿತಿ ನೀಡಿ, ಕಾರ್ಯಾಚರಣೆ ನಡೆಸಿದ್ದಾರೆ.
ಹಣಕ್ಕಾಗಿ ಮಗುವನ್ನು ಅರಬ್ ದೇಶಗಳಿಗೂ ಮಾರಾಟ ಮಾಡಲಾಗುತ್ತಿತ್ತು ಅನ್ನೋದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ರಾಯನ್ ಮೂರು ಮಗುವನ್ನು ಮಾರಾಟ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಕದ್ರಿ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಆರೋಪಿಗಳನ್ನು ಇನ್ನಷ್ಟು ವಿಚಾರಣೆಗೆ ಒಳಪಡಿಸಲಾಗುತ್ತಿದೆ, ಈ ಜಾಲದಲ್ಲಿ ಬೇರೆ ಯಾರೆಲ್ಲ ಇದ್ದಾರೆ ಅನ್ನೋದು ಪತ್ತೆಯಾಗಬೇಕು ಎಂದು ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
The Mangalore city police have succeeded in arresting one person in connection with Baby Selling Racket. The accused was selling Boy babies for 6 lakhs and girls for four lakhs.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm