ಬ್ರೇಕಿಂಗ್ ನ್ಯೂಸ್
06-03-21 11:09 am Mangalore Correspondent ಕ್ರೈಂ
ಬಂಟ್ವಾಳ, ಮಾ.6: ಹೆಂಡತಿಯೇ ಗಂಡನನ್ನು ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ನಾವೂರ ಗ್ರಾಮದಲ್ಲಿ ನಡೆದಿದೆ. ನಾವೂರ ಗ್ರಾಮದ ಸೂರ ಕ್ವಾಟ್ರಸ್ ನಿವಾಸಿ ಸೇಸಪ್ಪ ಪೂಜಾರಿ (60) ಮೃತಪಟ್ಟ ವ್ಯಕ್ತಿ. ಕೊಲೆ ಆರೋಪದಡಿ ಸೇಸಪ್ಪ ಅವರ ಪತ್ನಿ ಉಮಾವತಿ (52) ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ನಾವೂರ ಗ್ರಾಮದ ಸೂರ ಕ್ವಾಟ್ರಸ್ ನಿವಾಸಿ ಸೇಸಪ್ಪ ಕೂಲಿ ಕೆಲಸ ಮಾಡುತ್ತಿದ್ದು ದಿನಾ ಮನೆಯಲ್ಲಿ ಗಂಡ- ಹೆಂಡತಿ ಮಧ್ಯೆ ಕುಡಿದು ಗಲಾಟೆ ನಡೆಯುತ್ತಿತ್ತು. ಇವರ ಮನೆಯಲ್ಲಿ ಮಾ.3 ರಂದು ರಾತ್ರಿ ಗಂಡ ಹೆಂಡತಿ ಮಧ್ಯೆ ಗಲಾಟೆ ನಡೆದಿತ್ತು. ಗಲಾಟೆ ಜೋರಾಗಿ ಹೊಡೆದಾಟದ ಹಂತಕ್ಕೆ ತಲುಪಿದ್ದು ಹೆಂಡತಿ ಮನೆಯಲ್ಲಿ ಇದ್ದ ಕತ್ತಿಯಿಂದ ಗಂಡನಿಗೆ ಹೊಡೆದಿದ್ದರು. ಇದರಿಂದ ಸೇಸಪ್ಪ ಅವರ ಬಲ ಹಣೆಗೆ ಗಾಯವಾಗಿದ್ದು ಮಗಳು ಇವರ ಜಗಳ ಬಿಡಿಸಿದ್ದಳು. ಬಳಿಕ ಗಾಯವಾಗಿ ರಕ್ತ ಬಂದರೂ ಚಿಕಿತ್ಸೆ ಪಡೆಯದೆ ಮನೆಯಲ್ಲಿಯೇ ಉಳಿದಿದ್ದರು. ರಕ್ತಸ್ರಾವ ಆಗಿದ್ದರಿಂದ ಹುಷಾರಿಲ್ಲ ಎಂದು ಮಲಗಿದ್ದಲ್ಲಿಯೇ ಇದ್ದು ಮಾ.5 ರಂದು ಸಂಜೆ ಅವರು ಮೃತಪಟ್ಟಿದ್ದಾರೆ.
ಕೊಲೆ ಮಾಡಿದ್ದಾರೆ ಎಂಬ ಆರೋಪದಡಿ ಉಮಾವತಿ ಅವರನ್ನು ಬಂಟ್ವಾಳ ಗ್ರಾಮಾಂತರ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಅವರ ನೇತೃತ್ವದಲ್ಲಿ ಬಂಟ್ಚಾಳ ಗ್ರಾಮಾಂತರ ಎಸ್ಐ ಪ್ರಸನ್ನ ಅವರು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.
The wife kills her husband in an angry mood and under the influence of liquor in Bantwal, Mangalore. The deceased has been identified as Sesappa Poojary (60).
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm