ಬ್ರೇಕಿಂಗ್ ನ್ಯೂಸ್
06-03-21 11:09 am Mangalore Correspondent ಕ್ರೈಂ
ಬಂಟ್ವಾಳ, ಮಾ.6: ಹೆಂಡತಿಯೇ ಗಂಡನನ್ನು ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ನಾವೂರ ಗ್ರಾಮದಲ್ಲಿ ನಡೆದಿದೆ. ನಾವೂರ ಗ್ರಾಮದ ಸೂರ ಕ್ವಾಟ್ರಸ್ ನಿವಾಸಿ ಸೇಸಪ್ಪ ಪೂಜಾರಿ (60) ಮೃತಪಟ್ಟ ವ್ಯಕ್ತಿ. ಕೊಲೆ ಆರೋಪದಡಿ ಸೇಸಪ್ಪ ಅವರ ಪತ್ನಿ ಉಮಾವತಿ (52) ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ನಾವೂರ ಗ್ರಾಮದ ಸೂರ ಕ್ವಾಟ್ರಸ್ ನಿವಾಸಿ ಸೇಸಪ್ಪ ಕೂಲಿ ಕೆಲಸ ಮಾಡುತ್ತಿದ್ದು ದಿನಾ ಮನೆಯಲ್ಲಿ ಗಂಡ- ಹೆಂಡತಿ ಮಧ್ಯೆ ಕುಡಿದು ಗಲಾಟೆ ನಡೆಯುತ್ತಿತ್ತು. ಇವರ ಮನೆಯಲ್ಲಿ ಮಾ.3 ರಂದು ರಾತ್ರಿ ಗಂಡ ಹೆಂಡತಿ ಮಧ್ಯೆ ಗಲಾಟೆ ನಡೆದಿತ್ತು. ಗಲಾಟೆ ಜೋರಾಗಿ ಹೊಡೆದಾಟದ ಹಂತಕ್ಕೆ ತಲುಪಿದ್ದು ಹೆಂಡತಿ ಮನೆಯಲ್ಲಿ ಇದ್ದ ಕತ್ತಿಯಿಂದ ಗಂಡನಿಗೆ ಹೊಡೆದಿದ್ದರು. ಇದರಿಂದ ಸೇಸಪ್ಪ ಅವರ ಬಲ ಹಣೆಗೆ ಗಾಯವಾಗಿದ್ದು ಮಗಳು ಇವರ ಜಗಳ ಬಿಡಿಸಿದ್ದಳು. ಬಳಿಕ ಗಾಯವಾಗಿ ರಕ್ತ ಬಂದರೂ ಚಿಕಿತ್ಸೆ ಪಡೆಯದೆ ಮನೆಯಲ್ಲಿಯೇ ಉಳಿದಿದ್ದರು. ರಕ್ತಸ್ರಾವ ಆಗಿದ್ದರಿಂದ ಹುಷಾರಿಲ್ಲ ಎಂದು ಮಲಗಿದ್ದಲ್ಲಿಯೇ ಇದ್ದು ಮಾ.5 ರಂದು ಸಂಜೆ ಅವರು ಮೃತಪಟ್ಟಿದ್ದಾರೆ.
ಕೊಲೆ ಮಾಡಿದ್ದಾರೆ ಎಂಬ ಆರೋಪದಡಿ ಉಮಾವತಿ ಅವರನ್ನು ಬಂಟ್ವಾಳ ಗ್ರಾಮಾಂತರ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಅವರ ನೇತೃತ್ವದಲ್ಲಿ ಬಂಟ್ಚಾಳ ಗ್ರಾಮಾಂತರ ಎಸ್ಐ ಪ್ರಸನ್ನ ಅವರು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.
The wife kills her husband in an angry mood and under the influence of liquor in Bantwal, Mangalore. The deceased has been identified as Sesappa Poojary (60).
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm