ಬ್ರೇಕಿಂಗ್ ನ್ಯೂಸ್
06-03-21 11:09 am Mangalore Correspondent ಕ್ರೈಂ
ಬಂಟ್ವಾಳ, ಮಾ.6: ಹೆಂಡತಿಯೇ ಗಂಡನನ್ನು ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ನಾವೂರ ಗ್ರಾಮದಲ್ಲಿ ನಡೆದಿದೆ. ನಾವೂರ ಗ್ರಾಮದ ಸೂರ ಕ್ವಾಟ್ರಸ್ ನಿವಾಸಿ ಸೇಸಪ್ಪ ಪೂಜಾರಿ (60) ಮೃತಪಟ್ಟ ವ್ಯಕ್ತಿ. ಕೊಲೆ ಆರೋಪದಡಿ ಸೇಸಪ್ಪ ಅವರ ಪತ್ನಿ ಉಮಾವತಿ (52) ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ನಾವೂರ ಗ್ರಾಮದ ಸೂರ ಕ್ವಾಟ್ರಸ್ ನಿವಾಸಿ ಸೇಸಪ್ಪ ಕೂಲಿ ಕೆಲಸ ಮಾಡುತ್ತಿದ್ದು ದಿನಾ ಮನೆಯಲ್ಲಿ ಗಂಡ- ಹೆಂಡತಿ ಮಧ್ಯೆ ಕುಡಿದು ಗಲಾಟೆ ನಡೆಯುತ್ತಿತ್ತು. ಇವರ ಮನೆಯಲ್ಲಿ ಮಾ.3 ರಂದು ರಾತ್ರಿ ಗಂಡ ಹೆಂಡತಿ ಮಧ್ಯೆ ಗಲಾಟೆ ನಡೆದಿತ್ತು. ಗಲಾಟೆ ಜೋರಾಗಿ ಹೊಡೆದಾಟದ ಹಂತಕ್ಕೆ ತಲುಪಿದ್ದು ಹೆಂಡತಿ ಮನೆಯಲ್ಲಿ ಇದ್ದ ಕತ್ತಿಯಿಂದ ಗಂಡನಿಗೆ ಹೊಡೆದಿದ್ದರು. ಇದರಿಂದ ಸೇಸಪ್ಪ ಅವರ ಬಲ ಹಣೆಗೆ ಗಾಯವಾಗಿದ್ದು ಮಗಳು ಇವರ ಜಗಳ ಬಿಡಿಸಿದ್ದಳು. ಬಳಿಕ ಗಾಯವಾಗಿ ರಕ್ತ ಬಂದರೂ ಚಿಕಿತ್ಸೆ ಪಡೆಯದೆ ಮನೆಯಲ್ಲಿಯೇ ಉಳಿದಿದ್ದರು. ರಕ್ತಸ್ರಾವ ಆಗಿದ್ದರಿಂದ ಹುಷಾರಿಲ್ಲ ಎಂದು ಮಲಗಿದ್ದಲ್ಲಿಯೇ ಇದ್ದು ಮಾ.5 ರಂದು ಸಂಜೆ ಅವರು ಮೃತಪಟ್ಟಿದ್ದಾರೆ.
ಕೊಲೆ ಮಾಡಿದ್ದಾರೆ ಎಂಬ ಆರೋಪದಡಿ ಉಮಾವತಿ ಅವರನ್ನು ಬಂಟ್ವಾಳ ಗ್ರಾಮಾಂತರ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಅವರ ನೇತೃತ್ವದಲ್ಲಿ ಬಂಟ್ಚಾಳ ಗ್ರಾಮಾಂತರ ಎಸ್ಐ ಪ್ರಸನ್ನ ಅವರು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.
The wife kills her husband in an angry mood and under the influence of liquor in Bantwal, Mangalore. The deceased has been identified as Sesappa Poojary (60).
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm