ಬ್ರೇಕಿಂಗ್ ನ್ಯೂಸ್
06-03-21 11:09 am Mangalore Correspondent ಕ್ರೈಂ
ಬಂಟ್ವಾಳ, ಮಾ.6: ಹೆಂಡತಿಯೇ ಗಂಡನನ್ನು ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ನಾವೂರ ಗ್ರಾಮದಲ್ಲಿ ನಡೆದಿದೆ. ನಾವೂರ ಗ್ರಾಮದ ಸೂರ ಕ್ವಾಟ್ರಸ್ ನಿವಾಸಿ ಸೇಸಪ್ಪ ಪೂಜಾರಿ (60) ಮೃತಪಟ್ಟ ವ್ಯಕ್ತಿ. ಕೊಲೆ ಆರೋಪದಡಿ ಸೇಸಪ್ಪ ಅವರ ಪತ್ನಿ ಉಮಾವತಿ (52) ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ನಾವೂರ ಗ್ರಾಮದ ಸೂರ ಕ್ವಾಟ್ರಸ್ ನಿವಾಸಿ ಸೇಸಪ್ಪ ಕೂಲಿ ಕೆಲಸ ಮಾಡುತ್ತಿದ್ದು ದಿನಾ ಮನೆಯಲ್ಲಿ ಗಂಡ- ಹೆಂಡತಿ ಮಧ್ಯೆ ಕುಡಿದು ಗಲಾಟೆ ನಡೆಯುತ್ತಿತ್ತು. ಇವರ ಮನೆಯಲ್ಲಿ ಮಾ.3 ರಂದು ರಾತ್ರಿ ಗಂಡ ಹೆಂಡತಿ ಮಧ್ಯೆ ಗಲಾಟೆ ನಡೆದಿತ್ತು. ಗಲಾಟೆ ಜೋರಾಗಿ ಹೊಡೆದಾಟದ ಹಂತಕ್ಕೆ ತಲುಪಿದ್ದು ಹೆಂಡತಿ ಮನೆಯಲ್ಲಿ ಇದ್ದ ಕತ್ತಿಯಿಂದ ಗಂಡನಿಗೆ ಹೊಡೆದಿದ್ದರು. ಇದರಿಂದ ಸೇಸಪ್ಪ ಅವರ ಬಲ ಹಣೆಗೆ ಗಾಯವಾಗಿದ್ದು ಮಗಳು ಇವರ ಜಗಳ ಬಿಡಿಸಿದ್ದಳು. ಬಳಿಕ ಗಾಯವಾಗಿ ರಕ್ತ ಬಂದರೂ ಚಿಕಿತ್ಸೆ ಪಡೆಯದೆ ಮನೆಯಲ್ಲಿಯೇ ಉಳಿದಿದ್ದರು. ರಕ್ತಸ್ರಾವ ಆಗಿದ್ದರಿಂದ ಹುಷಾರಿಲ್ಲ ಎಂದು ಮಲಗಿದ್ದಲ್ಲಿಯೇ ಇದ್ದು ಮಾ.5 ರಂದು ಸಂಜೆ ಅವರು ಮೃತಪಟ್ಟಿದ್ದಾರೆ.
ಕೊಲೆ ಮಾಡಿದ್ದಾರೆ ಎಂಬ ಆರೋಪದಡಿ ಉಮಾವತಿ ಅವರನ್ನು ಬಂಟ್ವಾಳ ಗ್ರಾಮಾಂತರ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಅವರ ನೇತೃತ್ವದಲ್ಲಿ ಬಂಟ್ಚಾಳ ಗ್ರಾಮಾಂತರ ಎಸ್ಐ ಪ್ರಸನ್ನ ಅವರು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.
The wife kills her husband in an angry mood and under the influence of liquor in Bantwal, Mangalore. The deceased has been identified as Sesappa Poojary (60).
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am