ಬ್ರೇಕಿಂಗ್ ನ್ಯೂಸ್
06-03-21 11:37 am Headline Karnataka News Network ಕ್ರೈಂ
ಚಿತ್ರದುರ್ಗ, ಮಾ.6 : ಅವರು ಅಂಚೆ ಇಲಾಖೆ ನೌಕರರು. ಗೆಳೆಯರ ಮನೆಯಲ್ಲಿ ಊಟ ಮುಗಿಸಿ ಮನೆ ಕಡೆ ಹೊರಟಿದ್ದರು. ಹೆದ್ದಾರಿ ಮಧ್ಯೆ ಟರ್ನ್ ಆಗುವಾಗ ಮಂಗಳಮುಖಿಯರ ಗುಂಪು ಎದುರಾಗಿತ್ತು. ಆ ಬಳಿಕ ಮನೆಗೆ ಹೊರಟವ್ರು ಸೇರಿದ್ದು ಜಿಲ್ಲಾಸ್ಪತ್ರೆಗೆ.
ಯೆಸ್.. ಚಿತ್ರದುರ್ಗದ ಅಂಚೆ ಇಲಾಖೆ ನೌಕರರಾದ ಅನಿಲ್ ಮತ್ತು ಶಂಭುಲಿಂಗಪ್ಪ. ಗುರುವಾರ ಸಂಜೆ ವೇಳೆಗೆ ಚಿತ್ರದುರ್ಗ ತಾಲೂಕಿನ ಯಳಗೋಡು ಗ್ರಾಮದ ಗೆಳೆಯನ ಮನೆಗೆ ಊಟಕ್ಕೆ ಹೋಗಿ ವಾಪಸ್ ಆಗ್ತಿದ್ರು. ಈ ವೇಳೆ ಕಾತ್ರಾಳ್ ಕೆರೆಯ ಬಳಿ ಎದುರಾದ ಮಂಗಳಮುಖಿಯರ ಗುಂಪು ಬೈಕ್ಗೆ ಸೈಡ್ ನೀಡಿದಂತೆ ನಟಿಸಿ ದಿಢೀರ್ ಅಡ್ಡ ಬಂದಿದೆ. ಬಳಿಕ ಬೈಕಿನಲ್ಲಿದ್ದ ಇಬ್ಬರನ್ನು ಕೆಳಗೆ ಬೀಳಿಸಿ ಚಪ್ಪಲಿ, ಕಲ್ಲು ಸೇರಿದಂತೆ ಕೈಗೆ ಸಿಕ್ಕದ್ದನ್ನು ತೆಗೆದುಕೊಂಡು ಭೀಕರವಾಗಿ ಹಲ್ಲೆ ನಡೆಸಿದೆ. ಕೊರಳಲ್ಲಿದ್ದ ಚೈನು, ಉಂಗುರು, ಹಣ ಕಸಿದುಕೊಂಡಿದೆ. ಅಷ್ಟರಲ್ಲೇ ಸಮೀಪದ ಡಾಬಾದಲ್ಲಿದ್ದ ಹುಡುಗರು ಸ್ಥಳಕ್ಕೆ ಬರ್ತ್ತಿದ್ದಂತೆ ಆಟೋ ಹತ್ತಿ ಮಂಗಳಮುಖಿಯರ ಗ್ಯಾಂಗ್ ಎಸ್ಕೇಪ್ ಆಗಿದೆಯಂತೆ.

ಮಾರಣಾಂತಿಕವಾಗಿ ಹಲ್ಲೆಗೊಳಗಾಗಿರುವ ಅಂಚೆ ಇಲಾಖೆ ನೌಕರರು ಇಗ ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೀತ್ತಿದ್ದಾರೆ. ಈ ಬಗ್ಗೆ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ. ಗಾಯಾಳುಗಳಿಬ್ಬರೂ ಒಳ್ಳೆಯ ನಡತೆಯುಳ್ಳವರು ಅನ್ನೋದು ಸ್ಥಳೀಯರ ಅಭಿಪ್ರಾಯ. ಆದ್ರೆ ಇಂಥವರ ಮೇಲೆ ಮಂಗಳಮುಖಿಯರು ವಿನಾಕಾರಣ ಹಲ್ಲೆ ಮಾಡಿದ್ದಲ್ದೆ, ಬೆಲೆಬಾಳುವ ವಸ್ತುಗಳನ್ನ ಕದ್ದೊಯ್ದ ಆರೋಪವೂ ಕೇಳಿಬಂದಿದೆ. ಹೀಗೆ ಕೆಲವು ಮಂಗಳಮುಖಿಯರ ಕಾಟದಿಂದಾಗಿ ಹೈವೇಗಳಲ್ಲಿ ಭಯದಲ್ಲೇ ಓಡಾಡುವಂತಾಗಿದೆ ಅನ್ನೋದು ಸ್ಥಳೀಯರ ಆರೋಪ.
ಒಟ್ಟಾರೆ ಕೋಟೆನಾಡು ಚಿತ್ರದುರ್ಗ ನಗರದ ಹೈವೇಗಳಲ್ಲಿ ಮಂಗಳಮುಖಿಯರ ಹಾವಳಿ ಹೆಚ್ಚಾಗುತ್ತಿದೆ. ದುಡ್ಡಿಗೆ ಪೀಡಿಸುತ್ತಿದ್ದವರು ಈಗ ರೌಡಿಸಂಗೆ ಇಳಿದಿದ್ದಾರೆಂಬ ಆರೋಪಗಳು ಕೇಳಿಬರುತ್ತಿವೆ. ಪೊಲೀಸರು ಈಗಲಾದ್ರು ಎಚ್ಚೆತ್ತುಕೊಂಡು, ಸತ್ಯಾಸತ್ಯತೆ ಪರಿಶೀಲಿಸಬೇಕಿದೆ. ಹೈವೇಗಳಲ್ಲಿ ಓಡಾಡುವ ಸವಾರರಿಗೆ ರಕ್ಷಣೆ ಒದಗಿಸಬೇಕಿದೆ.
Two youths have been hospitalized after a gang of Eunuchs attacked two youths brutally for robbery in Chitradurga.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am