ಬ್ರೇಕಿಂಗ್ ನ್ಯೂಸ್
06-03-21 11:37 am Headline Karnataka News Network ಕ್ರೈಂ
ಚಿತ್ರದುರ್ಗ, ಮಾ.6 : ಅವರು ಅಂಚೆ ಇಲಾಖೆ ನೌಕರರು. ಗೆಳೆಯರ ಮನೆಯಲ್ಲಿ ಊಟ ಮುಗಿಸಿ ಮನೆ ಕಡೆ ಹೊರಟಿದ್ದರು. ಹೆದ್ದಾರಿ ಮಧ್ಯೆ ಟರ್ನ್ ಆಗುವಾಗ ಮಂಗಳಮುಖಿಯರ ಗುಂಪು ಎದುರಾಗಿತ್ತು. ಆ ಬಳಿಕ ಮನೆಗೆ ಹೊರಟವ್ರು ಸೇರಿದ್ದು ಜಿಲ್ಲಾಸ್ಪತ್ರೆಗೆ.
ಯೆಸ್.. ಚಿತ್ರದುರ್ಗದ ಅಂಚೆ ಇಲಾಖೆ ನೌಕರರಾದ ಅನಿಲ್ ಮತ್ತು ಶಂಭುಲಿಂಗಪ್ಪ. ಗುರುವಾರ ಸಂಜೆ ವೇಳೆಗೆ ಚಿತ್ರದುರ್ಗ ತಾಲೂಕಿನ ಯಳಗೋಡು ಗ್ರಾಮದ ಗೆಳೆಯನ ಮನೆಗೆ ಊಟಕ್ಕೆ ಹೋಗಿ ವಾಪಸ್ ಆಗ್ತಿದ್ರು. ಈ ವೇಳೆ ಕಾತ್ರಾಳ್ ಕೆರೆಯ ಬಳಿ ಎದುರಾದ ಮಂಗಳಮುಖಿಯರ ಗುಂಪು ಬೈಕ್ಗೆ ಸೈಡ್ ನೀಡಿದಂತೆ ನಟಿಸಿ ದಿಢೀರ್ ಅಡ್ಡ ಬಂದಿದೆ. ಬಳಿಕ ಬೈಕಿನಲ್ಲಿದ್ದ ಇಬ್ಬರನ್ನು ಕೆಳಗೆ ಬೀಳಿಸಿ ಚಪ್ಪಲಿ, ಕಲ್ಲು ಸೇರಿದಂತೆ ಕೈಗೆ ಸಿಕ್ಕದ್ದನ್ನು ತೆಗೆದುಕೊಂಡು ಭೀಕರವಾಗಿ ಹಲ್ಲೆ ನಡೆಸಿದೆ. ಕೊರಳಲ್ಲಿದ್ದ ಚೈನು, ಉಂಗುರು, ಹಣ ಕಸಿದುಕೊಂಡಿದೆ. ಅಷ್ಟರಲ್ಲೇ ಸಮೀಪದ ಡಾಬಾದಲ್ಲಿದ್ದ ಹುಡುಗರು ಸ್ಥಳಕ್ಕೆ ಬರ್ತ್ತಿದ್ದಂತೆ ಆಟೋ ಹತ್ತಿ ಮಂಗಳಮುಖಿಯರ ಗ್ಯಾಂಗ್ ಎಸ್ಕೇಪ್ ಆಗಿದೆಯಂತೆ.

ಮಾರಣಾಂತಿಕವಾಗಿ ಹಲ್ಲೆಗೊಳಗಾಗಿರುವ ಅಂಚೆ ಇಲಾಖೆ ನೌಕರರು ಇಗ ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೀತ್ತಿದ್ದಾರೆ. ಈ ಬಗ್ಗೆ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ. ಗಾಯಾಳುಗಳಿಬ್ಬರೂ ಒಳ್ಳೆಯ ನಡತೆಯುಳ್ಳವರು ಅನ್ನೋದು ಸ್ಥಳೀಯರ ಅಭಿಪ್ರಾಯ. ಆದ್ರೆ ಇಂಥವರ ಮೇಲೆ ಮಂಗಳಮುಖಿಯರು ವಿನಾಕಾರಣ ಹಲ್ಲೆ ಮಾಡಿದ್ದಲ್ದೆ, ಬೆಲೆಬಾಳುವ ವಸ್ತುಗಳನ್ನ ಕದ್ದೊಯ್ದ ಆರೋಪವೂ ಕೇಳಿಬಂದಿದೆ. ಹೀಗೆ ಕೆಲವು ಮಂಗಳಮುಖಿಯರ ಕಾಟದಿಂದಾಗಿ ಹೈವೇಗಳಲ್ಲಿ ಭಯದಲ್ಲೇ ಓಡಾಡುವಂತಾಗಿದೆ ಅನ್ನೋದು ಸ್ಥಳೀಯರ ಆರೋಪ.
ಒಟ್ಟಾರೆ ಕೋಟೆನಾಡು ಚಿತ್ರದುರ್ಗ ನಗರದ ಹೈವೇಗಳಲ್ಲಿ ಮಂಗಳಮುಖಿಯರ ಹಾವಳಿ ಹೆಚ್ಚಾಗುತ್ತಿದೆ. ದುಡ್ಡಿಗೆ ಪೀಡಿಸುತ್ತಿದ್ದವರು ಈಗ ರೌಡಿಸಂಗೆ ಇಳಿದಿದ್ದಾರೆಂಬ ಆರೋಪಗಳು ಕೇಳಿಬರುತ್ತಿವೆ. ಪೊಲೀಸರು ಈಗಲಾದ್ರು ಎಚ್ಚೆತ್ತುಕೊಂಡು, ಸತ್ಯಾಸತ್ಯತೆ ಪರಿಶೀಲಿಸಬೇಕಿದೆ. ಹೈವೇಗಳಲ್ಲಿ ಓಡಾಡುವ ಸವಾರರಿಗೆ ರಕ್ಷಣೆ ಒದಗಿಸಬೇಕಿದೆ.
Two youths have been hospitalized after a gang of Eunuchs attacked two youths brutally for robbery in Chitradurga.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm