ಬ್ರೇಕಿಂಗ್ ನ್ಯೂಸ್
06-03-21 12:50 pm Udupi Correspondent ಕ್ರೈಂ
ಉಡುಪಿ, ಮಾ.6: ಜೋತಿಷ್ಯ ಹೇಳುವುದಾಗಿ ಮನೆಗೆ ಬಂದ ಮಹಿಳೆಯೊಬ್ಬರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಎಗರಿಸಿದ ಘಟನೆ ನಿಟ್ಟೂರಿನಲ್ಲಿ ನಡೆದಿದೆ.
ರಾಜೀವನಗರದ ಲಕ್ಷ್ಮಿ(55) ಎಂಬವರ ಮನೆಗೆ ಸುಮಾರು 30 ವರ್ಷದ ಪ್ರಾಯದ ಅಪರಿಚಿತ ಮಹಿಳೆ ಬಂದಿದ್ದು ಜೋತಿಷ್ಯ ಹೇಳುವುದಾಗಿ ನಂಬಿಸಿದರು. ‘ನಿಮ್ಮ ಮನೆಯಲ್ಲಿ ಯಾರೋ ಮಾಟ ಮಂತ್ರ ಮಾಡಿದ್ದಾರೆ, ಕಣ್ಣು ದೃಷ್ಟಿ ಆಗಿದೆ, ಲಕ್ಷ್ಮಿ ಪೂಜೆ ಮಾಡಿಸುತ್ತೇನೆ’ ಎಂದು ಹೇಳಿದ ಆಕೆ, ಪೂಜೆ ಮಾಡಿಸಲು ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ಹಣವನ್ನು ತರುವಂತೆ ತಿಳಿಸಿದ್ದಳು.

ಅದರಂತೆ ಲಕ್ಷ್ಮಿ ಎಲ್ಲಾ ಚಿನ್ನಾಭರಣಗಳನ್ನು ಮತ್ತು 15,000 ರೂ. ಹಣವನ್ನು ಬಾಕ್ಸ್ನಲ್ಲಿ ಹಾಕಿ ಕೊಟ್ಟಿದ್ದರು. ಅಪರಿಚಿತ ಮಹಿಳೆ, ಪೂಜೆ ಮುಗಿಸಿ ಬಾಕ್ಸ್ ವಾಪಾಸು ಕೊಟ್ಟು ಅಲ್ಲಿಂದ ಹೋಗಿದ್ದರು. ನಂತರ ಲಕ್ಷ್ಮೀ ಬಾಕ್ಸ್ ತೆಗೆದು ನೋಡುವಾಗ ಚಿನ್ನಾಭರಣ ಮತ್ತು ನಗದು ಹಣ ಇಲ್ಲದಿರುವುದು ಕಂಡುಬಂದಿದೆ. ಅಪರಿಚಿತ ಮಹಿಳೆ ಹಣ ಮತ್ತು ಅಭರಣಗಳನ್ನು ತೆಗೆದುಕೊಂಡು ಹೋಗಿದ್ದು ಚಿನ್ನಾಭರಣದ ಅಂದಾಜು ಮೌಲ್ಯ 7.36 ಲಕ್ಷ ರೂ. ಮತ್ತು 15 ಸಾವಿರ ರೂ. ನಗದು ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A woman has duped a family in the name of Astrology in Lakhs at Udupi. A case has been registered at Udupi police station.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm