ಬ್ರೇಕಿಂಗ್ ನ್ಯೂಸ್
06-03-21 12:50 pm Udupi Correspondent ಕ್ರೈಂ
ಉಡುಪಿ, ಮಾ.6: ಜೋತಿಷ್ಯ ಹೇಳುವುದಾಗಿ ಮನೆಗೆ ಬಂದ ಮಹಿಳೆಯೊಬ್ಬರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಎಗರಿಸಿದ ಘಟನೆ ನಿಟ್ಟೂರಿನಲ್ಲಿ ನಡೆದಿದೆ.
ರಾಜೀವನಗರದ ಲಕ್ಷ್ಮಿ(55) ಎಂಬವರ ಮನೆಗೆ ಸುಮಾರು 30 ವರ್ಷದ ಪ್ರಾಯದ ಅಪರಿಚಿತ ಮಹಿಳೆ ಬಂದಿದ್ದು ಜೋತಿಷ್ಯ ಹೇಳುವುದಾಗಿ ನಂಬಿಸಿದರು. ‘ನಿಮ್ಮ ಮನೆಯಲ್ಲಿ ಯಾರೋ ಮಾಟ ಮಂತ್ರ ಮಾಡಿದ್ದಾರೆ, ಕಣ್ಣು ದೃಷ್ಟಿ ಆಗಿದೆ, ಲಕ್ಷ್ಮಿ ಪೂಜೆ ಮಾಡಿಸುತ್ತೇನೆ’ ಎಂದು ಹೇಳಿದ ಆಕೆ, ಪೂಜೆ ಮಾಡಿಸಲು ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ಹಣವನ್ನು ತರುವಂತೆ ತಿಳಿಸಿದ್ದಳು.

ಅದರಂತೆ ಲಕ್ಷ್ಮಿ ಎಲ್ಲಾ ಚಿನ್ನಾಭರಣಗಳನ್ನು ಮತ್ತು 15,000 ರೂ. ಹಣವನ್ನು ಬಾಕ್ಸ್ನಲ್ಲಿ ಹಾಕಿ ಕೊಟ್ಟಿದ್ದರು. ಅಪರಿಚಿತ ಮಹಿಳೆ, ಪೂಜೆ ಮುಗಿಸಿ ಬಾಕ್ಸ್ ವಾಪಾಸು ಕೊಟ್ಟು ಅಲ್ಲಿಂದ ಹೋಗಿದ್ದರು. ನಂತರ ಲಕ್ಷ್ಮೀ ಬಾಕ್ಸ್ ತೆಗೆದು ನೋಡುವಾಗ ಚಿನ್ನಾಭರಣ ಮತ್ತು ನಗದು ಹಣ ಇಲ್ಲದಿರುವುದು ಕಂಡುಬಂದಿದೆ. ಅಪರಿಚಿತ ಮಹಿಳೆ ಹಣ ಮತ್ತು ಅಭರಣಗಳನ್ನು ತೆಗೆದುಕೊಂಡು ಹೋಗಿದ್ದು ಚಿನ್ನಾಭರಣದ ಅಂದಾಜು ಮೌಲ್ಯ 7.36 ಲಕ್ಷ ರೂ. ಮತ್ತು 15 ಸಾವಿರ ರೂ. ನಗದು ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A woman has duped a family in the name of Astrology in Lakhs at Udupi. A case has been registered at Udupi police station.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am