ಬ್ರೇಕಿಂಗ್ ನ್ಯೂಸ್
06-03-21 12:50 pm Udupi Correspondent ಕ್ರೈಂ
ಉಡುಪಿ, ಮಾ.6: ಜೋತಿಷ್ಯ ಹೇಳುವುದಾಗಿ ಮನೆಗೆ ಬಂದ ಮಹಿಳೆಯೊಬ್ಬರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಎಗರಿಸಿದ ಘಟನೆ ನಿಟ್ಟೂರಿನಲ್ಲಿ ನಡೆದಿದೆ.
ರಾಜೀವನಗರದ ಲಕ್ಷ್ಮಿ(55) ಎಂಬವರ ಮನೆಗೆ ಸುಮಾರು 30 ವರ್ಷದ ಪ್ರಾಯದ ಅಪರಿಚಿತ ಮಹಿಳೆ ಬಂದಿದ್ದು ಜೋತಿಷ್ಯ ಹೇಳುವುದಾಗಿ ನಂಬಿಸಿದರು. ‘ನಿಮ್ಮ ಮನೆಯಲ್ಲಿ ಯಾರೋ ಮಾಟ ಮಂತ್ರ ಮಾಡಿದ್ದಾರೆ, ಕಣ್ಣು ದೃಷ್ಟಿ ಆಗಿದೆ, ಲಕ್ಷ್ಮಿ ಪೂಜೆ ಮಾಡಿಸುತ್ತೇನೆ’ ಎಂದು ಹೇಳಿದ ಆಕೆ, ಪೂಜೆ ಮಾಡಿಸಲು ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ಹಣವನ್ನು ತರುವಂತೆ ತಿಳಿಸಿದ್ದಳು.

ಅದರಂತೆ ಲಕ್ಷ್ಮಿ ಎಲ್ಲಾ ಚಿನ್ನಾಭರಣಗಳನ್ನು ಮತ್ತು 15,000 ರೂ. ಹಣವನ್ನು ಬಾಕ್ಸ್ನಲ್ಲಿ ಹಾಕಿ ಕೊಟ್ಟಿದ್ದರು. ಅಪರಿಚಿತ ಮಹಿಳೆ, ಪೂಜೆ ಮುಗಿಸಿ ಬಾಕ್ಸ್ ವಾಪಾಸು ಕೊಟ್ಟು ಅಲ್ಲಿಂದ ಹೋಗಿದ್ದರು. ನಂತರ ಲಕ್ಷ್ಮೀ ಬಾಕ್ಸ್ ತೆಗೆದು ನೋಡುವಾಗ ಚಿನ್ನಾಭರಣ ಮತ್ತು ನಗದು ಹಣ ಇಲ್ಲದಿರುವುದು ಕಂಡುಬಂದಿದೆ. ಅಪರಿಚಿತ ಮಹಿಳೆ ಹಣ ಮತ್ತು ಅಭರಣಗಳನ್ನು ತೆಗೆದುಕೊಂಡು ಹೋಗಿದ್ದು ಚಿನ್ನಾಭರಣದ ಅಂದಾಜು ಮೌಲ್ಯ 7.36 ಲಕ್ಷ ರೂ. ಮತ್ತು 15 ಸಾವಿರ ರೂ. ನಗದು ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A woman has duped a family in the name of Astrology in Lakhs at Udupi. A case has been registered at Udupi police station.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm