ಬ್ರೇಕಿಂಗ್ ನ್ಯೂಸ್
06-03-21 12:50 pm Udupi Correspondent ಕ್ರೈಂ
ಉಡುಪಿ, ಮಾ.6: ಜೋತಿಷ್ಯ ಹೇಳುವುದಾಗಿ ಮನೆಗೆ ಬಂದ ಮಹಿಳೆಯೊಬ್ಬರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಎಗರಿಸಿದ ಘಟನೆ ನಿಟ್ಟೂರಿನಲ್ಲಿ ನಡೆದಿದೆ.
ರಾಜೀವನಗರದ ಲಕ್ಷ್ಮಿ(55) ಎಂಬವರ ಮನೆಗೆ ಸುಮಾರು 30 ವರ್ಷದ ಪ್ರಾಯದ ಅಪರಿಚಿತ ಮಹಿಳೆ ಬಂದಿದ್ದು ಜೋತಿಷ್ಯ ಹೇಳುವುದಾಗಿ ನಂಬಿಸಿದರು. ‘ನಿಮ್ಮ ಮನೆಯಲ್ಲಿ ಯಾರೋ ಮಾಟ ಮಂತ್ರ ಮಾಡಿದ್ದಾರೆ, ಕಣ್ಣು ದೃಷ್ಟಿ ಆಗಿದೆ, ಲಕ್ಷ್ಮಿ ಪೂಜೆ ಮಾಡಿಸುತ್ತೇನೆ’ ಎಂದು ಹೇಳಿದ ಆಕೆ, ಪೂಜೆ ಮಾಡಿಸಲು ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ಹಣವನ್ನು ತರುವಂತೆ ತಿಳಿಸಿದ್ದಳು.

ಅದರಂತೆ ಲಕ್ಷ್ಮಿ ಎಲ್ಲಾ ಚಿನ್ನಾಭರಣಗಳನ್ನು ಮತ್ತು 15,000 ರೂ. ಹಣವನ್ನು ಬಾಕ್ಸ್ನಲ್ಲಿ ಹಾಕಿ ಕೊಟ್ಟಿದ್ದರು. ಅಪರಿಚಿತ ಮಹಿಳೆ, ಪೂಜೆ ಮುಗಿಸಿ ಬಾಕ್ಸ್ ವಾಪಾಸು ಕೊಟ್ಟು ಅಲ್ಲಿಂದ ಹೋಗಿದ್ದರು. ನಂತರ ಲಕ್ಷ್ಮೀ ಬಾಕ್ಸ್ ತೆಗೆದು ನೋಡುವಾಗ ಚಿನ್ನಾಭರಣ ಮತ್ತು ನಗದು ಹಣ ಇಲ್ಲದಿರುವುದು ಕಂಡುಬಂದಿದೆ. ಅಪರಿಚಿತ ಮಹಿಳೆ ಹಣ ಮತ್ತು ಅಭರಣಗಳನ್ನು ತೆಗೆದುಕೊಂಡು ಹೋಗಿದ್ದು ಚಿನ್ನಾಭರಣದ ಅಂದಾಜು ಮೌಲ್ಯ 7.36 ಲಕ್ಷ ರೂ. ಮತ್ತು 15 ಸಾವಿರ ರೂ. ನಗದು ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A woman has duped a family in the name of Astrology in Lakhs at Udupi. A case has been registered at Udupi police station.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am