ಬ್ರೇಕಿಂಗ್ ನ್ಯೂಸ್
06-03-21 12:50 pm Udupi Correspondent ಕ್ರೈಂ
ಉಡುಪಿ, ಮಾ.6: ಜೋತಿಷ್ಯ ಹೇಳುವುದಾಗಿ ಮನೆಗೆ ಬಂದ ಮಹಿಳೆಯೊಬ್ಬರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಎಗರಿಸಿದ ಘಟನೆ ನಿಟ್ಟೂರಿನಲ್ಲಿ ನಡೆದಿದೆ.
ರಾಜೀವನಗರದ ಲಕ್ಷ್ಮಿ(55) ಎಂಬವರ ಮನೆಗೆ ಸುಮಾರು 30 ವರ್ಷದ ಪ್ರಾಯದ ಅಪರಿಚಿತ ಮಹಿಳೆ ಬಂದಿದ್ದು ಜೋತಿಷ್ಯ ಹೇಳುವುದಾಗಿ ನಂಬಿಸಿದರು. ‘ನಿಮ್ಮ ಮನೆಯಲ್ಲಿ ಯಾರೋ ಮಾಟ ಮಂತ್ರ ಮಾಡಿದ್ದಾರೆ, ಕಣ್ಣು ದೃಷ್ಟಿ ಆಗಿದೆ, ಲಕ್ಷ್ಮಿ ಪೂಜೆ ಮಾಡಿಸುತ್ತೇನೆ’ ಎಂದು ಹೇಳಿದ ಆಕೆ, ಪೂಜೆ ಮಾಡಿಸಲು ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ಹಣವನ್ನು ತರುವಂತೆ ತಿಳಿಸಿದ್ದಳು.

ಅದರಂತೆ ಲಕ್ಷ್ಮಿ ಎಲ್ಲಾ ಚಿನ್ನಾಭರಣಗಳನ್ನು ಮತ್ತು 15,000 ರೂ. ಹಣವನ್ನು ಬಾಕ್ಸ್ನಲ್ಲಿ ಹಾಕಿ ಕೊಟ್ಟಿದ್ದರು. ಅಪರಿಚಿತ ಮಹಿಳೆ, ಪೂಜೆ ಮುಗಿಸಿ ಬಾಕ್ಸ್ ವಾಪಾಸು ಕೊಟ್ಟು ಅಲ್ಲಿಂದ ಹೋಗಿದ್ದರು. ನಂತರ ಲಕ್ಷ್ಮೀ ಬಾಕ್ಸ್ ತೆಗೆದು ನೋಡುವಾಗ ಚಿನ್ನಾಭರಣ ಮತ್ತು ನಗದು ಹಣ ಇಲ್ಲದಿರುವುದು ಕಂಡುಬಂದಿದೆ. ಅಪರಿಚಿತ ಮಹಿಳೆ ಹಣ ಮತ್ತು ಅಭರಣಗಳನ್ನು ತೆಗೆದುಕೊಂಡು ಹೋಗಿದ್ದು ಚಿನ್ನಾಭರಣದ ಅಂದಾಜು ಮೌಲ್ಯ 7.36 ಲಕ್ಷ ರೂ. ಮತ್ತು 15 ಸಾವಿರ ರೂ. ನಗದು ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A woman has duped a family in the name of Astrology in Lakhs at Udupi. A case has been registered at Udupi police station.
07-12-25 10:21 pm
HK News Desk
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 10:45 pm
Udupi Correspondent
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm