ಬ್ರೇಕಿಂಗ್ ನ್ಯೂಸ್
06-03-21 12:50 pm Udupi Correspondent ಕ್ರೈಂ
ಉಡುಪಿ, ಮಾ.6: ಜೋತಿಷ್ಯ ಹೇಳುವುದಾಗಿ ಮನೆಗೆ ಬಂದ ಮಹಿಳೆಯೊಬ್ಬರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಎಗರಿಸಿದ ಘಟನೆ ನಿಟ್ಟೂರಿನಲ್ಲಿ ನಡೆದಿದೆ.
ರಾಜೀವನಗರದ ಲಕ್ಷ್ಮಿ(55) ಎಂಬವರ ಮನೆಗೆ ಸುಮಾರು 30 ವರ್ಷದ ಪ್ರಾಯದ ಅಪರಿಚಿತ ಮಹಿಳೆ ಬಂದಿದ್ದು ಜೋತಿಷ್ಯ ಹೇಳುವುದಾಗಿ ನಂಬಿಸಿದರು. ‘ನಿಮ್ಮ ಮನೆಯಲ್ಲಿ ಯಾರೋ ಮಾಟ ಮಂತ್ರ ಮಾಡಿದ್ದಾರೆ, ಕಣ್ಣು ದೃಷ್ಟಿ ಆಗಿದೆ, ಲಕ್ಷ್ಮಿ ಪೂಜೆ ಮಾಡಿಸುತ್ತೇನೆ’ ಎಂದು ಹೇಳಿದ ಆಕೆ, ಪೂಜೆ ಮಾಡಿಸಲು ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ಹಣವನ್ನು ತರುವಂತೆ ತಿಳಿಸಿದ್ದಳು.

ಅದರಂತೆ ಲಕ್ಷ್ಮಿ ಎಲ್ಲಾ ಚಿನ್ನಾಭರಣಗಳನ್ನು ಮತ್ತು 15,000 ರೂ. ಹಣವನ್ನು ಬಾಕ್ಸ್ನಲ್ಲಿ ಹಾಕಿ ಕೊಟ್ಟಿದ್ದರು. ಅಪರಿಚಿತ ಮಹಿಳೆ, ಪೂಜೆ ಮುಗಿಸಿ ಬಾಕ್ಸ್ ವಾಪಾಸು ಕೊಟ್ಟು ಅಲ್ಲಿಂದ ಹೋಗಿದ್ದರು. ನಂತರ ಲಕ್ಷ್ಮೀ ಬಾಕ್ಸ್ ತೆಗೆದು ನೋಡುವಾಗ ಚಿನ್ನಾಭರಣ ಮತ್ತು ನಗದು ಹಣ ಇಲ್ಲದಿರುವುದು ಕಂಡುಬಂದಿದೆ. ಅಪರಿಚಿತ ಮಹಿಳೆ ಹಣ ಮತ್ತು ಅಭರಣಗಳನ್ನು ತೆಗೆದುಕೊಂಡು ಹೋಗಿದ್ದು ಚಿನ್ನಾಭರಣದ ಅಂದಾಜು ಮೌಲ್ಯ 7.36 ಲಕ್ಷ ರೂ. ಮತ್ತು 15 ಸಾವಿರ ರೂ. ನಗದು ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A woman has duped a family in the name of Astrology in Lakhs at Udupi. A case has been registered at Udupi police station.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm