ಬ್ರೇಕಿಂಗ್ ನ್ಯೂಸ್
06-03-21 10:36 pm Headline Karnataka News Network ಕ್ರೈಂ
ಮೈಸೂರು, ಮಾ 6: ಮೈಸೂರು ನಗರದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿರುವ ವ್ಯಕ್ತಿಯೊಬ್ಬ ಪತ್ನಿಗೆ ವಂಚಿಸಿ ಮತ್ತೊಂದು ಹುಡುಗಿಯನ್ನು ಮದುವೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ.
ಮಹಿಳಾ ಠಾಣೆಯಲ್ಲಿ ದಾಖಲಾಗಿರುವ ದೂರಿನ ಪ್ರಕಾರ ಲಷ್ಕರ್ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿರುವ ಸಮೀವುಲ್ಲಾ, 2017 ರಲ್ಲಿ ಎಚ್.ಡಿ ಕೋಟೆಯ ಪ್ರಾಥಮಿಕ ಶಾಲೆಯ ಕನ್ನಡ ಶಿಕ್ಷಕಿಯನ್ನು ಮದುವೆಯಾಗಿದ್ದ. ಮದುವೆ ಸಮಯದಲ್ಲಿ ವರದಕ್ಷಿಣೆಯಾಗಿ ಬೈಕ್ ಹಾಗೂ ಚಿನ್ನಾಭರಣ ಪಡೆದುಕೊಂಡಿದ್ದ.
ಆರು ತಿಂಗಳು ಪತ್ನಿಯೊಂದಿಗೆ ಅನ್ಯೋನ್ಯವಾಗಿ ಸಂಸಾರ ನಡೆಸಿದ್ದ ಸಮೀವುಲ್ಲಾ, ದಿನ ಕಳೆದಂತೆ ಕ್ಷುಲ್ಲಕ ಕಾರಣಗಳಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ವರ್ಷದ ನಂತರ ಗಂಡ ಸಮೀವುಲ್ಲಾ ಹಾಗೂ ಮನೆಯವರು ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಮಹಿಳೆಗೆ ನಿರಂತರ ಕಿರುಕುಳ ನೀಡುತ್ತಿದ್ದರು ಮತ್ತು ಆಕೆಯ ಬಳಿಯಿದ್ದ ಚಿನ್ನಾಭರಣ ಕಸಿದುಕೊಂಡಿದ್ದರು ಎನ್ನಲಾಗಿದೆ.
ಇತ್ತೀಚಿಗೆ ಪತ್ನಿಯನ್ನು ತವರು ಮನೆಗೆ ಕಳುಹಿಸಿದ ಸಮೀವುಲ್ಲಾ, ಇನ್ನೊಂದು ಹುಡುಗಿ ಜೊತೆ ಮದುವೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.
ವಂಚನೆಗೊಳಗಾದ ಮಹಿಳೆಯು ಪತಿ ಸಮೀವುಲ್ಲಾ ಹಾಗೂ ಆತನ ಕುಟುಂಬಸ್ಥರ ವಿರುದ್ಧ ದೂರು ನೀಡಿದ್ದಾಳೆ. ಈ ನಡುವೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಆಗಿ ಮೂರು ದಿನ ಕಳೆದರೂ, ಆರೋಪಿ ಸಮೀವುಲ್ಲಾನ ವಿರುದ್ಧ ಪೊಲೀಸ್ ಇಲಾಖೆ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಸಮೀವುಲ್ಲಾನ ಪತ್ನಿ ಆರೋಪಿಸಿದ್ದಾರೆ.
Police constable of Lashkar Police station Samiwulla has been accused of Second Marriage and Torture by first wife.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am