ಬ್ರೇಕಿಂಗ್ ನ್ಯೂಸ್
08-03-21 11:14 am Mangalore Correspondent ಕ್ರೈಂ
ಮಂಗಳೂರು, ಮಾ.8: ನಗರದ ಪಂಪ್ವೆಲ್ ನಲ್ಲಿ ಲಾಡ್ಜ್ ಒಂದಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಅಂದರ್ ಬಾಹರ್ ಜೂಜಾಟ ಆಡುತ್ತಿದ್ದ 11 ಮಂದಿಯನ್ನು ಬಂಧಿಸಿದ್ದಾರೆ.
ಅಕ್ಷಯ್(34), ಶಶಿಕುಮಾರ್(44), ಆಸಿಫ್ (40), ಅಶೋಕ್ ಡಿಸೋಜ(48), ಕಾಶಿನಾಥ್ (58), ಬಶೀರ್ (52), ಗುರುಪ್ರಸಾದ್ (45), ಸುರೇಶ್ (50), ರಾಜಶೇಖರ (47), ಅನಿಲ್ ಕುಮಾರ್ (52), ಸುಧಾಕರ ಸನಿಲ್ (52) ಬಂಧಿತರು.
ಆರೋಪಿಗಳಿಂದ 38 ಸಾವಿರ ನಗದು, ಇಸ್ಪೀಟ್ ಎಲೆಗಳು, 11 ಮೊಬೈಲ್ ಫೋನ್ ಗಳು, ಆಟಕ್ಕೆ ಬಳಸಿದ ಪ್ಲಾಸ್ಟಿಕ್ ಟೇಬಲ್, ಚಯರ್ ಗಳನ್ನು ವಶಕ್ಕೆ ಪಡೆಯಲಾಗಿದೆ. ವಶಕ್ಕೆ ಪಡೆದ ಸೊತ್ತಿನ ಮೌಲ್ಯ 1.29 ಲಕ್ಷ ಆಗಿರುತ್ತದೆ.
ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಂಪ್ವೆಲ್ ಬಳಿಯ ಇಂಡಿಯಾನಾ ಆಸ್ಪತ್ರೆಯ ಐಎಂಓ ರಸ್ತೆಯಲ್ಲಿರುವ ಸ್ವೆವೆನ್ ಸ್ಪೇಸ್ ಎಂಬ ಲಾಡ್ಜ್ ನಲ್ಲಿ ಕೊಠಡಿ ನಂಬರ್ 319 ರಲ್ಲಿ ಜೂಜಾಟ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದರು.
11 people who were involved in Makta gambling in Sweven Stays Lodge at Pumpwell in Mangalore were arrested by the CCB police in Mangalore.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm