ಬ್ರೇಕಿಂಗ್ ನ್ಯೂಸ್
09-03-21 03:57 pm Headline Karnataka News Network ಕ್ರೈಂ
ಬೆಂಗಳೂರು, ಮಾ.9 : ಬಾಬು ಚಿಟ್ ಫಂಡ್ ಹೆಸರಲ್ಲಿ ಸರ್ಕಾರಿ ನೌಕರರನ್ನು ಮತ್ತು ಉದ್ಯಮಿಗಳನ್ನು ಗುರಿಯಾಗಿಸಿಕೊಂಡು ಠೇವಣಿ ಸಂಗ್ರಹಿಸಿ, ನೂರಾರು ಜನರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿರುವ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೆಂಗಳೂರು ಉತ್ತರ ತಾಲೂಕಿನ ಶಿವನಪುರದಲ್ಲಿ ಬಾಬು ಚಿಟ್ ಫಂಡ್ ಎಂಬ ಕಚೇರಿ ಇದ್ದು, ಬಾಬು ಚಿಟ್ ಫಂಡ್, ಜೊತೆಗೆ ಅಗರಬತ್ತಿ ಸಪ್ಲೈ ಸೇರಿದಂತೆ ವಿವಿಧ ಉದ್ಯಮಗಳನ್ನು ನಡೆಸುತ್ತಿದ್ದರು. ವೆಂಕಟೇಶ್ ಬಾಬು, ಲೋಕೇಶ್ ಬಾಬು, ನಟರಾಜು ಸೇರಿದಂತೆ ಮೂರು ಜನರ ಮಾಲೀಕತ್ವದಲ್ಲಿ ಎಂಟು ಕೋಟಿಗೂ ಅಧಿಕ ವಂಚನೆ ನಡೆಸಿದ್ದಾರೆ ಎನ್ನಲಾಗುತ್ತಿದ್ದು, ವಂಚನೆ ಬಯಲಾಗುತ್ತಲೇ ತಲೆಮರೆಸಿಕೊಂಡಿದ್ದಾರೆ.
ಇವರು ರಾಜ್ಯ, ನೆರೆ ರಾಜ್ಯಗಳಲ್ಲೂ ನೂರಾರು ಜನರಿಂದ ಹೂಡಿಕೆ ಮಾಡಿಕೊಂಡಿರುವ ಮಾಹಿತಿ ಇದ್ದು, ಹಣ ಕಳೆದುಕೊಂಡವರು ಪೊಲೀಸ್ ದೂರು ನೀಡಲು ಆರಂಭಿಸಿದ್ದಾರೆ. ಸದ್ಯ ವಂಚಿಸಿದವರ ಮನೆ ಹಾಗೂ ಕಚೇರಿ ಮುಂದೆ ಮೋಸ ಹೋದವರು ಸಾಲುಗಟ್ಟಿದ್ದು ಮುತ್ತಿಗೆ ಹಾಕಿದ್ದಾರೆ.
Crores cheated in the name of baba chits fund in Bangalore. A case had been registered at the Madanayakahalli Station.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm