ಬ್ರೇಕಿಂಗ್ ನ್ಯೂಸ್
09-03-21 03:57 pm Headline Karnataka News Network ಕ್ರೈಂ
ಬೆಂಗಳೂರು, ಮಾ.9 : ಬಾಬು ಚಿಟ್ ಫಂಡ್ ಹೆಸರಲ್ಲಿ ಸರ್ಕಾರಿ ನೌಕರರನ್ನು ಮತ್ತು ಉದ್ಯಮಿಗಳನ್ನು ಗುರಿಯಾಗಿಸಿಕೊಂಡು ಠೇವಣಿ ಸಂಗ್ರಹಿಸಿ, ನೂರಾರು ಜನರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿರುವ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೆಂಗಳೂರು ಉತ್ತರ ತಾಲೂಕಿನ ಶಿವನಪುರದಲ್ಲಿ ಬಾಬು ಚಿಟ್ ಫಂಡ್ ಎಂಬ ಕಚೇರಿ ಇದ್ದು, ಬಾಬು ಚಿಟ್ ಫಂಡ್, ಜೊತೆಗೆ ಅಗರಬತ್ತಿ ಸಪ್ಲೈ ಸೇರಿದಂತೆ ವಿವಿಧ ಉದ್ಯಮಗಳನ್ನು ನಡೆಸುತ್ತಿದ್ದರು. ವೆಂಕಟೇಶ್ ಬಾಬು, ಲೋಕೇಶ್ ಬಾಬು, ನಟರಾಜು ಸೇರಿದಂತೆ ಮೂರು ಜನರ ಮಾಲೀಕತ್ವದಲ್ಲಿ ಎಂಟು ಕೋಟಿಗೂ ಅಧಿಕ ವಂಚನೆ ನಡೆಸಿದ್ದಾರೆ ಎನ್ನಲಾಗುತ್ತಿದ್ದು, ವಂಚನೆ ಬಯಲಾಗುತ್ತಲೇ ತಲೆಮರೆಸಿಕೊಂಡಿದ್ದಾರೆ.
ಇವರು ರಾಜ್ಯ, ನೆರೆ ರಾಜ್ಯಗಳಲ್ಲೂ ನೂರಾರು ಜನರಿಂದ ಹೂಡಿಕೆ ಮಾಡಿಕೊಂಡಿರುವ ಮಾಹಿತಿ ಇದ್ದು, ಹಣ ಕಳೆದುಕೊಂಡವರು ಪೊಲೀಸ್ ದೂರು ನೀಡಲು ಆರಂಭಿಸಿದ್ದಾರೆ. ಸದ್ಯ ವಂಚಿಸಿದವರ ಮನೆ ಹಾಗೂ ಕಚೇರಿ ಮುಂದೆ ಮೋಸ ಹೋದವರು ಸಾಲುಗಟ್ಟಿದ್ದು ಮುತ್ತಿಗೆ ಹಾಕಿದ್ದಾರೆ.
Crores cheated in the name of baba chits fund in Bangalore. A case had been registered at the Madanayakahalli Station.
22-09-25 07:07 pm
Bangalore Correspondent
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
22-09-25 06:58 pm
HK News Desk
ದೇಶಾದ್ಯಂತ ಬಿಹಾರ ಮಾದರಿ ಮತದಾರ ಪಟ್ಟಿ ಪರಿಷ್ಕರಣೆ ;...
22-09-25 10:50 am
ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್...
20-09-25 11:03 pm
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
22-09-25 10:08 pm
Mangalore Correspondent
ಜಿಎಸ್ಟಿ 2.0 ಜನಸಾಮಾನ್ಯರ ಹಿತದೃಷ್ಟಿಯಿಂದ ತೆರಿಗೆ ಸ...
22-09-25 04:09 pm
ದೋಷಯುಕ್ತ ಇಲೆಕ್ಟ್ರಿಕ್ ವಾಹನ ; ಓಲಾ ಕಂಪನಿ ವಿರುದ್...
22-09-25 01:51 pm
ಸೆ.22ರಿಂದ ಮಂಗಳೂರು ದಸರಾ ವೈಭವ ; ಸಾಂಸ್ಕೃತಿಕ ಕಲಾವ...
20-09-25 10:39 pm
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
22-09-25 08:16 pm
Mangalore Correspondent
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm