ಬ್ರೇಕಿಂಗ್ ನ್ಯೂಸ್
10-03-21 12:56 pm Bangalore Correspondent ಕ್ರೈಂ
ಬೆಂಗಳೂರು, ಮಾ.10 : ಕರ್ನಾಟಕ ಜನಾಭಿವೃದ್ಧಿ ರಕ್ಷಣಾ ವೇದಿಕೆ ಹೆಸರಿನಲ್ಲಿ ಯುವಕರನ್ನು ಕಿಡ್ನಾಪ್ ಮಾಡಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಸಂಘಟನೆಯ ರಾಜ್ಯಾಧ್ಯಕ್ಷ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಜನಾಭಿವೃದ್ಧಿ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಬಾಬುರೆಡ್ಡಿ, ಸಹಚರರಾದ ಲಕ್ಷ್ಮೀಪತಿ, ನಾಗೇಶ್ ಬಂಧಿತರು. ಈ ಬಗ್ಗೆ ದೇವನಹಳ್ಳಿಯ ಸೂಲಿಬೆಲೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪಿಎಸ್ಐ ರಮೇಶ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿ ಆರೋಪಿಗಳನ್ನು ಬಂಧಿಸಲಾಗಿದೆ. ಕಾರಿಗೆ ಕಪ್ಪು ಬಣ್ಣದ ಟಿಂಟ್ ಇರುವ ಗ್ಲಾಸ್ ಹಾಕಿ, ಕಿಡ್ನಾಪ್ ಮಾಡಲಾಗಿತ್ತು. ಆರೋಪಿಗಳು ಕರ್ನಾಟಕ ಜನಾಭಿವೃದ್ದಿ ರಕ್ಷಣಾ ವೇದಿಕೆ ಎಂಬ ಹೆಸರಿನಲ್ಲಿ ಸಂಘಟನೆ ಕಟ್ಟಿಕೊಂಡು ಅಮಾಯಕರ ಜೀವ ಹಿಂಡುತ್ತಿದ್ದರು. ಇವರಿಂದ ಹಲವಾರು ಮಂದಿ ಪೀಡನೆಗೆ ಒಳಗಾಗಿದ್ದು ಪೊಲೀಸರ ಕಾರ್ಯಾಚರಣೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಇದೀಗ ಮೂವರನ್ನು ವಶಕ್ಕೆ ಪಡೆದು ಸೂಲಿಬೆಲೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಮತ್ತಷ್ಟು ಕಡೆ ಇದೇ ರೀತಿ ಹಣ ಕಿತ್ತಿರುವ ಶಂಕೆ ವ್ಯಕ್ತವಾಗಿದೆ.
Three including president of Karnataka Janaabhivrudhi rakshan vedike state president arrested in kidnap case in Bangalore.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am