ಬ್ರೇಕಿಂಗ್ ನ್ಯೂಸ್
10-03-21 12:56 pm Bangalore Correspondent ಕ್ರೈಂ
ಬೆಂಗಳೂರು, ಮಾ.10 : ಕರ್ನಾಟಕ ಜನಾಭಿವೃದ್ಧಿ ರಕ್ಷಣಾ ವೇದಿಕೆ ಹೆಸರಿನಲ್ಲಿ ಯುವಕರನ್ನು ಕಿಡ್ನಾಪ್ ಮಾಡಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಸಂಘಟನೆಯ ರಾಜ್ಯಾಧ್ಯಕ್ಷ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಜನಾಭಿವೃದ್ಧಿ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಬಾಬುರೆಡ್ಡಿ, ಸಹಚರರಾದ ಲಕ್ಷ್ಮೀಪತಿ, ನಾಗೇಶ್ ಬಂಧಿತರು. ಈ ಬಗ್ಗೆ ದೇವನಹಳ್ಳಿಯ ಸೂಲಿಬೆಲೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪಿಎಸ್ಐ ರಮೇಶ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿ ಆರೋಪಿಗಳನ್ನು ಬಂಧಿಸಲಾಗಿದೆ. ಕಾರಿಗೆ ಕಪ್ಪು ಬಣ್ಣದ ಟಿಂಟ್ ಇರುವ ಗ್ಲಾಸ್ ಹಾಕಿ, ಕಿಡ್ನಾಪ್ ಮಾಡಲಾಗಿತ್ತು. ಆರೋಪಿಗಳು ಕರ್ನಾಟಕ ಜನಾಭಿವೃದ್ದಿ ರಕ್ಷಣಾ ವೇದಿಕೆ ಎಂಬ ಹೆಸರಿನಲ್ಲಿ ಸಂಘಟನೆ ಕಟ್ಟಿಕೊಂಡು ಅಮಾಯಕರ ಜೀವ ಹಿಂಡುತ್ತಿದ್ದರು. ಇವರಿಂದ ಹಲವಾರು ಮಂದಿ ಪೀಡನೆಗೆ ಒಳಗಾಗಿದ್ದು ಪೊಲೀಸರ ಕಾರ್ಯಾಚರಣೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಇದೀಗ ಮೂವರನ್ನು ವಶಕ್ಕೆ ಪಡೆದು ಸೂಲಿಬೆಲೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಮತ್ತಷ್ಟು ಕಡೆ ಇದೇ ರೀತಿ ಹಣ ಕಿತ್ತಿರುವ ಶಂಕೆ ವ್ಯಕ್ತವಾಗಿದೆ.
Three including president of Karnataka Janaabhivrudhi rakshan vedike state president arrested in kidnap case in Bangalore.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am