ಬ್ರೇಕಿಂಗ್ ನ್ಯೂಸ್
10-03-21 12:56 pm Bangalore Correspondent ಕ್ರೈಂ
ಬೆಂಗಳೂರು, ಮಾ.10 : ಕರ್ನಾಟಕ ಜನಾಭಿವೃದ್ಧಿ ರಕ್ಷಣಾ ವೇದಿಕೆ ಹೆಸರಿನಲ್ಲಿ ಯುವಕರನ್ನು ಕಿಡ್ನಾಪ್ ಮಾಡಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಸಂಘಟನೆಯ ರಾಜ್ಯಾಧ್ಯಕ್ಷ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಜನಾಭಿವೃದ್ಧಿ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಬಾಬುರೆಡ್ಡಿ, ಸಹಚರರಾದ ಲಕ್ಷ್ಮೀಪತಿ, ನಾಗೇಶ್ ಬಂಧಿತರು. ಈ ಬಗ್ಗೆ ದೇವನಹಳ್ಳಿಯ ಸೂಲಿಬೆಲೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪಿಎಸ್ಐ ರಮೇಶ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿ ಆರೋಪಿಗಳನ್ನು ಬಂಧಿಸಲಾಗಿದೆ. ಕಾರಿಗೆ ಕಪ್ಪು ಬಣ್ಣದ ಟಿಂಟ್ ಇರುವ ಗ್ಲಾಸ್ ಹಾಕಿ, ಕಿಡ್ನಾಪ್ ಮಾಡಲಾಗಿತ್ತು. ಆರೋಪಿಗಳು ಕರ್ನಾಟಕ ಜನಾಭಿವೃದ್ದಿ ರಕ್ಷಣಾ ವೇದಿಕೆ ಎಂಬ ಹೆಸರಿನಲ್ಲಿ ಸಂಘಟನೆ ಕಟ್ಟಿಕೊಂಡು ಅಮಾಯಕರ ಜೀವ ಹಿಂಡುತ್ತಿದ್ದರು. ಇವರಿಂದ ಹಲವಾರು ಮಂದಿ ಪೀಡನೆಗೆ ಒಳಗಾಗಿದ್ದು ಪೊಲೀಸರ ಕಾರ್ಯಾಚರಣೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಇದೀಗ ಮೂವರನ್ನು ವಶಕ್ಕೆ ಪಡೆದು ಸೂಲಿಬೆಲೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಮತ್ತಷ್ಟು ಕಡೆ ಇದೇ ರೀತಿ ಹಣ ಕಿತ್ತಿರುವ ಶಂಕೆ ವ್ಯಕ್ತವಾಗಿದೆ.
Three including president of Karnataka Janaabhivrudhi rakshan vedike state president arrested in kidnap case in Bangalore.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm