ಬ್ರೇಕಿಂಗ್ ನ್ಯೂಸ್
10-03-21 12:56 pm Bangalore Correspondent ಕ್ರೈಂ
ಬೆಂಗಳೂರು, ಮಾ.10 : ಕರ್ನಾಟಕ ಜನಾಭಿವೃದ್ಧಿ ರಕ್ಷಣಾ ವೇದಿಕೆ ಹೆಸರಿನಲ್ಲಿ ಯುವಕರನ್ನು ಕಿಡ್ನಾಪ್ ಮಾಡಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಸಂಘಟನೆಯ ರಾಜ್ಯಾಧ್ಯಕ್ಷ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಜನಾಭಿವೃದ್ಧಿ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಬಾಬುರೆಡ್ಡಿ, ಸಹಚರರಾದ ಲಕ್ಷ್ಮೀಪತಿ, ನಾಗೇಶ್ ಬಂಧಿತರು. ಈ ಬಗ್ಗೆ ದೇವನಹಳ್ಳಿಯ ಸೂಲಿಬೆಲೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪಿಎಸ್ಐ ರಮೇಶ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿ ಆರೋಪಿಗಳನ್ನು ಬಂಧಿಸಲಾಗಿದೆ. ಕಾರಿಗೆ ಕಪ್ಪು ಬಣ್ಣದ ಟಿಂಟ್ ಇರುವ ಗ್ಲಾಸ್ ಹಾಕಿ, ಕಿಡ್ನಾಪ್ ಮಾಡಲಾಗಿತ್ತು. ಆರೋಪಿಗಳು ಕರ್ನಾಟಕ ಜನಾಭಿವೃದ್ದಿ ರಕ್ಷಣಾ ವೇದಿಕೆ ಎಂಬ ಹೆಸರಿನಲ್ಲಿ ಸಂಘಟನೆ ಕಟ್ಟಿಕೊಂಡು ಅಮಾಯಕರ ಜೀವ ಹಿಂಡುತ್ತಿದ್ದರು. ಇವರಿಂದ ಹಲವಾರು ಮಂದಿ ಪೀಡನೆಗೆ ಒಳಗಾಗಿದ್ದು ಪೊಲೀಸರ ಕಾರ್ಯಾಚರಣೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಇದೀಗ ಮೂವರನ್ನು ವಶಕ್ಕೆ ಪಡೆದು ಸೂಲಿಬೆಲೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಮತ್ತಷ್ಟು ಕಡೆ ಇದೇ ರೀತಿ ಹಣ ಕಿತ್ತಿರುವ ಶಂಕೆ ವ್ಯಕ್ತವಾಗಿದೆ.
Three including president of Karnataka Janaabhivrudhi rakshan vedike state president arrested in kidnap case in Bangalore.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
Puttenahalli, Inspector Ravi, Case: ಪುಟ್ಟೇನಹಳ...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am