ಬ್ರೇಕಿಂಗ್ ನ್ಯೂಸ್
11-03-21 11:37 am Mangalore Correspondent ಕ್ರೈಂ
ಮಂಗಳೂರು, ಮಾ.11 : ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರಿಗೆ ಬ್ಯಾಂಕ್ ಅಧಿಕಾರಿಗಳ ಸೋಗಿನಲ್ಲಿ ಕರೆ ಮಾಡಿ ಒಟಿಪಿ ನಂಬರ್ ಪಡೆದು ಲಕ್ಷಾಂತರ ರೂ. ಮೊತ್ತವನ್ನು ಖಾತೆಯಿಂದ ಲಪಟಾಯಿಸಿದ ಘಟನೆ ನಡೆದಿದೆ.
ವಂಚನೆಗೆ ಒಳಗಾದ ನಿವೃತ್ತ ಪೊಲೀಸ್ ಅಧಿಕಾರಿ ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ. ಮಾ.4ರಂದು ಮಧ್ಯಾಹ್ನ ಇವರ ಮೊಬೈಲ್ಗೆ ಕರೆ ಬಂದಿತ್ತು. ಹಿಂದಿ ಭಾಷೆಯಲ್ಲಿ ಮಾತನಾಡಿದ ವ್ಯಕ್ತಿ, ಬಂದರು ರಸ್ತೆಯಲ್ಲಿರುವ ಸ್ಟೇಟ್ಬ್ಯಾಂಕ್ ಖಾತೆಯಿಂದ 2 ಲಕ್ಷ ರೂ. ಕಡಿತಗೊಂಡಿದ್ದು, ಅದರ ಮರುಪಾವತಿಗೆ ಒಟಿಪಿ ನಂಬರ್ ಹೇಳುವಂತೆ ಕೋರಿದ್ದರು. ಇದನ್ನು ನಿಜವೆಂದೇ ನಂಬಿದ ಈ ಅಧಿಕಾರಿಯ ಪುತ್ರ, ಮೊಬೈಲ್ಗೆ ಬಂದ ಒಟಿಪಿ ಸಂಖ್ಯೆಯನ್ನು ಹೇಳಿದ್ದರು.

ಸ್ವಲ್ಪ ಹೊತ್ತಿನಲ್ಲಿ ಸರದಿಯಂತೆ ಖಾತೆಯಿಂದ ಹಣ ಕಡಿತಗೊಳ್ಳುತ್ತಿರುವ ಬಗ್ಗೆ ಮೊಬೈಲ್ಗೆ ಎಸ್ಎಂಎಸ್ ಬರಲಾರಂಭಿಸಿತ್ತು. ಕೊನೆಗೆ ಎಸ್ಬಿಐ ಖಾತೆಯಲ್ಲಿದ್ದ ಪೂರ್ತಿ 6.24 ಲಕ್ಷ ರೂ. ಕಡಿತಗೊಂಡಿದ್ದು ಮನೆಯವರು ಗಾಬರಿಗೊಂಡಿದ್ದರು. ದಿಗಿಲುಗೊಂಡ ನಿವೃತ್ತ ಅಧಿಕಾರಿ ಮರುದಿನ ಬ್ಯಾಂಕಿಗೆ ತೆರಳಿ ಪರಿಶೀಲಿಸಿದಾಗ, ವಿವಿಧ ಮೊತ್ತ ದೆಹಲಿಯ ನಾನಾ ಖಾತೆಗಳಿಗೆ ಜಮೆ ಆಗಿರುವುದು ಕಂಡುಬಂದಿದೆ. ಈ ಬಗ್ಗೆ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Mangalore Retired police officer duped of 6.24 lakhs by online fraud. A case has been registered at the cybercrime police station.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 11:53 am
Mangaluru Staffer
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm